ಸಹಕಾರ ಭಾರತಿ ಜಯಭೇರಿ – ಪುತ್ತೂರು ಟೌನ್ ಬ್ಯಾಂಕ್ ಚುನಾವಣೆ

ಪುತ್ತೂರು: ಶತಮಾನಕ್ಕೂ ಮಿಕ್ಕಿದ ಇತಿಹಾಸವಿರುವ ಪುತ್ತೂರು ಕೋ-ಓಪರೇಟಿವ್ ಟೌನ್ ಬ್ಯಾಂಕ್ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.

blank

ಆಡಳಿತ ಮಂಡಳಿಯ ೧೩ ನಿರ್ದೇಶಕರ ಸ್ಥಾನಗಳಲ್ಲಿ ಪರಿಶಿಷ್ಟ ಪಂಗಡ ಮೀಸಲು ಒಂದು ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಸಾಮಾನ್ಯ ಕ್ಷೇತ್ರದಲ್ಲಿ ಕಿಶೋರ್ ಕೊಳತ್ತಾಯ (೧೪೪೯), ರಾಜು ಶೆಟ್ಟಿ (೧೨೩೦), ಶ್ರೀಧರ್ ಪಟ್ಲ (೧೨೨೭), ಚಂದ್ರಶೇಖರ್ ರಾವ್ ಬಪ್ಪಳಿಗೆ (೧೨೦೦), ಸುಜೀಂದ್ರ ಪ್ರಭು (೧೧೬೫), ಶ್ರೀಧರ ಗೌಡ (೧೧೬೪), ರಾಮಚಂದ್ರ ಕಾಮತ್ (೧೧೫೯), ಹಿಂದುಳಿದ ವರ್ಗ ’ಎ’ ಮಲ್ಲೇಶ್ ಕುಮಾರ್ (೧೦೭೩), ಹಿಂದುಳಿದ ವರ್ಗ ’ಬಿ’ ಕಿರಣ್ ಕುಮಾರ್ ರೈ (೧೧೬೧), ಮಹಿಳಾ ಮೀಸಲು ವೀಣಾ (೧೨೩೩), ಸೀಮಾ ಎಂ.ಎ (೧೨೧೨), ಪರಿಶಿಷ್ಟ ಜಾತಿ ಗಣೇಶ್ ಕೌಕ್ರಾಡಿ (೧೩೩೦) ಆಯ್ಕೆಯಾಗಿದ್ದಾರೆ.

ಬಿಜೆಪಿಯು ಪುತ್ತೂರು ಕೋ-ಓಪರೇಟಿವ್ ಟೌನ್ ಬ್ಯಾಂಕ್ ಚುನಾವಣೆಯಲ್ಲಿ ಬಂಡಾಯ ಎದುರಿಸಿತ್ತು. ಈ ಹಿಂದಿನ ನಿರ್ದೇಶಕ ಸದಾಶಿವ ಪೈ, ಸುದರ್ಶನ್ ಬಂಡಾಯ ಸರ್ಧಾಳುಗಳಾಗಿ ಕಣದಲ್ಲಿದ್ದರು. ಅದಲ್ಲದೆ ೭ ಮಂದಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಈ ಬಾರಿ ಕಣದಲ್ಲಿದ್ದರು.

 

Share This Article

ಪದೇಪದೆ ವಿವಾಹದ ಪ್ರಸ್ತಾಪಗಳು ಮುರಿದು ಬೀಳುತ್ತಿದೆಯೇ? ಈ ಕ್ರಮಗಳು ಅನುಸರಿಸಿ; ಮದುವೆಯ ಅಡೆತಡೆಗಳನ್ನು ನಿವಾರಿಸಿ | Marriage Proposals

Marriage Proposals : ಜೀವನದ ಅತಿದೊಡ್ಡ ತಿರುವು ಎಂದ್ರೆ ಅದು ಮದುವೆ. ಮದುವೆ ಎಂದ್ರೆ ಎಲ್ಲರಿಗೂ…

ಸ್ನಾಕ್ಸ್​ ತಿನ್ನುವುದರಿಂದಲೂ ತೂಕ ಇಳಿಸಿಕೊಳ್ಳಬಹುದು!: ಈ ಸಿಂಪಲ್​ ಹೆಲ್ತ್​​ ಟಿಪ್ಸ್​ ಫಾಲೋ ಮಾಡಿ.. | Weight Lose

Weight Lose: ಸರಿಯಾದ ಆಯ್ಕೆಗಳೊಂದಿಗೆ ಸ್ನಾಕ್ಸ್ ತಿನ್ನುವುದರಿಂದಲೂ ಕೂಡ ತೂಕ ಇಳಿಕೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ…

ತಂದೆಯಾಗಿ ನಿಮ್ಮ ಮಗನಿಗೆ ಕಲಿಸಲೇ ಬೇಕಾದ ವಿಷಯಗಳಿವು…| Dad

Dad: ಈಗಿನ ದಿನಗಳಲ್ಲಿ ಮಕ್ಕಳನ್ನು ಬೆಳೆಸುವುದು ದೊಡ್ಡ ಸವಾಲಾಗಿದೆ. ತಮ್ಮ ಮಕ್ಕಳಿಗೆ ಶಿಕ್ಷಣ, ಶಿಸ್ತು ಮತ್ತು…