ಕೆಜಿಎಫ್ನ ಚಿನ್ನದ ಗಣಿ ಗ್ರಾಮದಲ್ಲಿ ತಲೆ ಎತ್ತಲಿದೆ ಕೈಗಾರಿಕೆ ಟೌನ್ ಶಿಪ್…
ಬೆಳಗಾವಿ: ಕೆಜಿಎಫ್ನಲ್ಲಿ ಬಿಇಎಂಎಲ್ ಸಂಸ್ಥೆಯ ಬಳಕೆ ಮಾಡದ 967 ಎಕರೆ ಜಾಗದಲ್ಲಿ ಕೈಗಾರಿಕೆ ಟೌನ್ ಶಿಪ್ ಮಾಡುವ ಕುರಿತು ಕೇಂದ್ರ ಕಲ್ಲಿದ್ದಲು ಹಾಗೂ ಗಣಿ ಸಚಿವರಿಗೆ ಪ್ರಸ್ತಾಪ ಸಲ್ಲಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿಧಾನಪರಿಷತ್ಗೆ ಮಂಗಳವಾರ ತಿಳಿಸಿದರು. ಸದಸ್ಯ ಗೋವಿಂದರಾಜು ಪರವಾಗಿ ಕೆ.ಎ.ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೆಜಿಎಫ್ ತಾಲೂಕಿನ ಬಂಗಾರದ ಗಣಿ ಗ್ರಾಮದಲ್ಲಿ ರಾಜ್ಯ ಸರ್ಕಾರವು ಬಿಇಎಂಎಲ್ ಕಾರ್ಖಾನೆ ಸ್ಥಾಪಿಸಲು ಸುಮಾರು 1870.30 ಎಕರೆ ಜಮೀನು ಉದ್ದೇಶಿತ … Continue reading ಕೆಜಿಎಫ್ನ ಚಿನ್ನದ ಗಣಿ ಗ್ರಾಮದಲ್ಲಿ ತಲೆ ಎತ್ತಲಿದೆ ಕೈಗಾರಿಕೆ ಟೌನ್ ಶಿಪ್…
Copy and paste this URL into your WordPress site to embed
Copy and paste this code into your site to embed