More

    VIDEO| ಒಂದು ಟ್ರ್ಯಾಕ್ಟರ್​ಗೆ ಕಬ್ಬು ತುಂಬಿದ 12 ಟ್ರೈಲರ್ ಹಾಕಿ ಎಳೆದ ಭೂಪರಿಗೆ ಶಾಕ್​!

    ಚಿಕ್ಕೋಡಿ: ಒಂದು ಟ್ರ್ಯಾಕ್ಟರ್​ಗೆ ಕಬ್ಬು ತುಂಬಿದ 12 ಟ್ರೈಲರ್ ಹಾಕಿ ಎಳೆದು ಆರ್​ಟಿಒ ನಿಯಮ ಉಲ್ಲಂಘಿಸಿದವರನ್ನು ಅಥಣಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ದರೂರಿನಿಂದ ಅಥಣಿ ಮಾರ್ಗವಾಗಿ ಕೆಂಪವಾಡ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದರು. ಈ ವೇಳೆ 7 ಜನರನ್ನು ವಶಕ್ಕೆ ಪಡೆಯಲಾಗಿದೆ. ಹನಮಂತ ಹುಕ್ಕೇರಿ, ರಾಜು ಬಿಸ್ಟಾನಿ, ವಿಠ್ಠಲ ಮಾಲದಿನ್ನಿ, ರವಿ ನಾಯಿಕವಾಡಿ, ಹಾಲಪ್ಪ ಹುಕ್ಕೇರಿ, ಲಕ್ಷ್ಮಣ ಹೆಗಡೆ, ಹಾಲಪ್ಪ ಮೂಡಲಗಿ ಬಂಧಿತ ಆರೋಪಿಗಳು.

    ಇದನ್ನೂ ಓದಿರಿ: ಮೆನೋಪಾಸ್‌ ನಂತರ ಪತ್ನಿಗೆ ಲೈಂಗಿಕಾಸಕ್ತಿಯೇ ಇಲ್ಲ- ನನಗೆ ದಿಕ್ಕೇ ತೋಚದಾಗಿದೆ; ಇದಕ್ಕೆ ಪರಿಹಾರವಿಲ್ಲವೆ?

    ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಆರೋಪಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಥಣಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

    ಮಗಳ ನೋಡಲು ಬಂದ ತಾಯಿಗೆ ಕಾದಿತ್ತು ಶಾಕ್​: ಮದ್ವೆಯಾದ ಕೆಲವೇ ದಿನಗಳಲ್ಲಿ ಅತ್ತೆ-ಸೊಸೆ ನಿಗೂಢ ಸಾವು!

    ಹೃದಯ ಕಾಯಿಲೆಯಿಂದ ಬಳಲುತ್ತಿದ್ದ ಕಾಂಗ್ರೆಸ್‌ ಮಾಜಿ ಶಾಸಕ ಹಜಾರಿಕಾ ನಿಧನ

    ಪತ್ನಿಯ ಮೇಲಿನ ಸೇಡಿಗೆ 16 ಮಂದಿಯ ರೇಪ್‌- ಮರ್ಡರ್‌! ‘ಆಗಂತುಕ’ ಸಿನಿಮಾ ನೆನಪಿಸುವ ಘಟನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts