ವಾಹನ ಸವಾರರ ಗಮನಕ್ಕೆ | ನಾಳೆ ಬೆಂಗಳೂರಿನಲ್ಲಿ IPL ಮ್ಯಾಚ್; ಬದಲಾದ ಸಂಚಾರ ಮಾರ್ಗದ ಹೀಗಿದೆ…

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ಕ್ರಿಕೆಟ್ ಪಂದ್ಯಾವಳಿ ನಡೆಯುವ ಹಿನ್ನೆಲೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕಾಗಿ ನಗರ ಸಂಚಾರ ಪೊಲೀಸರು ವಾಹನಗಳ ಸಂಚಾರ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆ ಮಾಡಿದ್ದಾರೆ. ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 10 ಗಂಟೆ ವರೆಗೆ ಕ್ರಿಕೆಟ್ ಪಂದ್ಯ ನಡೆಯಲಿದೆ. ಹೀಗಾಗಿ ವಾಹನ ಸವಾರರು ಕ್ವೀನ್ಸ್ ರಸ್ತೆ, ಎಂ.ಜಿ.ರಸ್ತೆ, ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ … Continue reading ವಾಹನ ಸವಾರರ ಗಮನಕ್ಕೆ | ನಾಳೆ ಬೆಂಗಳೂರಿನಲ್ಲಿ IPL ಮ್ಯಾಚ್; ಬದಲಾದ ಸಂಚಾರ ಮಾರ್ಗದ ಹೀಗಿದೆ…