ದಂಡ ವಸೂಲಿ ವೇಳೆ ಬೈಕ್ ಸವಾರ ಸಾವು ಪ್ರಕರಣ: ಪೆಟ್ಟು ತಿಂದ ಪೊಲೀಸರಿಗೆ ಪ್ರಶಂಸನಾ ಪತ್ರ ನೀಡಿದ್ದೇಕೆ?

ಮೈಸೂರು: ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಸಂಚಾರಿ ಪೊಲೀಸರ ಮೇಲಿನ ಹಲ್ಲೆ ವಿಡಿಯೋ ತುಂಬಾ ವೈರಲ್​ ಆಗಿದ್ದು, ಪರ-ವಿರೋಧದ ಚರ್ಚೆ ಆಗುತ್ತಿದೆ. ದಂಡ ವಸೂಲಿ ವೇಳೆ ಬೈಕ್​ ಸವಾರ ಮೃತಪಟ್ಟಿದ್ದಕ್ಕೆ ಸ್ಥಳೀಯರು ಪೊಲೀಸರ ಮೇಲೆ ಹಲ್ಲೆ ಮಾಡಿದ್ದರು. ಈ ಬಗ್ಗೆ ಚರ್ಚೆ ನಡೆಯುತ್ತಿರುವ ಸಮಯದಲ್ಲೇ ಪೆಟ್ಟು ತಿಂದ ಪೊಲೀಸರಿಗೆ ಇಲಾಖೆಯು ಪ್ರಶಂಸನಾ ಪತ್ರ ನೀಡಿ ಗೌರವಿಸಿದೆ. ಪೊಲೀಸರ ದಂಡ ವಸೂಲಿ ದೌರ್ಜನ್ಯವೇ ಅಪಘಾತಕ್ಕೆ ಕಾರಣ ಎಂಬ ಆರೋಪವಿದೆ. ಇದೇ ಕಾರಣಕ್ಕೆ ಸ್ಥಳೀಯರು ಸ್ಥಳಿಸಿದ್ದಾರೆನ್ನಲಾಗಿದೆ. ಆದರೆ, ಬೈಕ್​ … Continue reading ದಂಡ ವಸೂಲಿ ವೇಳೆ ಬೈಕ್ ಸವಾರ ಸಾವು ಪ್ರಕರಣ: ಪೆಟ್ಟು ತಿಂದ ಪೊಲೀಸರಿಗೆ ಪ್ರಶಂಸನಾ ಪತ್ರ ನೀಡಿದ್ದೇಕೆ?