ಜೀವರಕ್ಷಕರಿಂದ ಸಮುದ್ರದಲ್ಲಿ ಅಹಿತಕರ ಘಟನೆ ತಡೆ ಸಾಧ್ಯ

ಉಡುಪಿ: ಕಡಲ ತೀರದ ವಲಯಗಳಲ್ಲಿ ಪ್ರವಾಸಿಗರ ಸುರಕ್ಷತೆ ಕಾರ್ಯಕ್ಕೆ ಜೀವರಕ್ಷಕ ತಂಡ ನಿಯೋಜಿಸಲಾಗಿದ್ದು, ಭವಿಷ್ಯದಲ್ಲಾಗುವ ಅಹಿತಕರ ಘಟನೆ ತಡೆಯಲು ಸಾಧ್ಯವಾಗಲಿದೆ ಎಂದು ಶಾಸಕ ಯಶ್​ಪಾಲ್​ ಸುವರ್ಣ ಹೇಳಿದರು. ಮಲ್ಪೆಯ ಕಡಲತೀರದಲ್ಲಿ ಜೀವ ರಕ್ಷಕ ಸಿಬ್ಬಂದಿಗೆ ತರಬೇತಿ ಹಾಗೂ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಡಲ ಸೊಬಗನ್ನು ಸವಿಯಲು ಹೊರಗಿನಿಂದ ಬರುವ ಜನರಿಗೆ ಸಮುದ್ರ ಪ್ರದೇಶದ ಆಳ, ಅಲೆಗಳ ಹೊಡೆತಗಳನ್ನು ತಪ್ಪಿಸಿಕೊಳ್ಳುವ ಬಗ್ಗೆ ಅರಿವಿಲ್ಲದೇ ಅನಾಹುತಗಳು ಆಗುವ ಸಾಧ್ಯತೆಗಳಿದ್ದು, ಇವುಗಳನ್ನು ತಡೆಯುವ ಉದ್ದೇಶದಿಂದ ಜಿಲ್ಲಾಡಳಿತ ನುರಿತ … Continue reading ಜೀವರಕ್ಷಕರಿಂದ ಸಮುದ್ರದಲ್ಲಿ ಅಹಿತಕರ ಘಟನೆ ತಡೆ ಸಾಧ್ಯ