ಅಮ್ಮಾ ತಾಯಿ.. ಭಿಕ್ಷೆ ನೀಡಿ.. ಸಂಬಳ ಕೊಟ್ಟಿಲ್ಲ, ದಯವಿಟ್ಟು ಭಿಕ್ಷೆ ಹಾಕಿ: ಹಬ್ಬದ ದಿನವೇ ಸಾರಿಗೆ ಸಂಸ್ಥೆ ನೌಕರರಿಂದ ಭಿಕ್ಷಾಟನೆ

ಕೋಲಾರ/ಬಾಗಲಕೋಟೆ: ನಷ್ಟದ ಕಾರಣಕ್ಕೆ ಸಂಬಳ ಕೊಡಲೂ ಹಣವಿಲ್ಲ ಎಂದು ಹೇಳಿದ್ದ ಸಾರಿಗೆ ಸಂಸ್ಥೆ ಇದೀಗ ಸಾರಿಗೆ ಸಂಸ್ಥೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಹಾಜರಾದ ಕೆಲವರಿಗಷ್ಟೇ ವೇತನ ನೀಡಿದೆ. ಈ ನಡುವೆ ಹಬ್ಬ ಆಚರಿಸಲು ಹಣವಿಲ್ಲ ಎಂದು ಹೇಳಿ ಸಾರಿಗೆ ಸಂಸ್ಥೆ ನೌಕರರು ಭಿಕ್ಷಾಟನೆ ಮಾಡಿದ್ದೂ ನಡೆದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ಬಸ್ ನಿಲ್ದಾಣ ಬಳಿ ಸಾರಿಗೆ ಸಂಸ್ಥೆ ನೌಕರ ಪ್ರೇಮ್​ಕುಮಾರ್​ ಹಬ್ಬದ ದಿನವಾದ ಯುಗಾದಿಯಂದೇ ಭಿಕ್ಷೆ ಬೇಡಿದ್ದಾರೆ. ಸಂಸ್ಥೆ ಸಂಬಳ ನೀಡದ ಕಾರಣ ಹಬ್ಬ ಆಚರಣೆ … Continue reading ಅಮ್ಮಾ ತಾಯಿ.. ಭಿಕ್ಷೆ ನೀಡಿ.. ಸಂಬಳ ಕೊಟ್ಟಿಲ್ಲ, ದಯವಿಟ್ಟು ಭಿಕ್ಷೆ ಹಾಕಿ: ಹಬ್ಬದ ದಿನವೇ ಸಾರಿಗೆ ಸಂಸ್ಥೆ ನೌಕರರಿಂದ ಭಿಕ್ಷಾಟನೆ