ಕೋಲಾರ/ಬಾಗಲಕೋಟೆ: ನಷ್ಟದ ಕಾರಣಕ್ಕೆ ಸಂಬಳ ಕೊಡಲೂ ಹಣವಿಲ್ಲ ಎಂದು ಹೇಳಿದ್ದ ಸಾರಿಗೆ ಸಂಸ್ಥೆ ಇದೀಗ ಸಾರಿಗೆ ಸಂಸ್ಥೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಹಾಜರಾದ ಕೆಲವರಿಗಷ್ಟೇ ವೇತನ ನೀಡಿದೆ. ಈ ನಡುವೆ ಹಬ್ಬ ಆಚರಿಸಲು ಹಣವಿಲ್ಲ ಎಂದು ಹೇಳಿ ಸಾರಿಗೆ ಸಂಸ್ಥೆ ನೌಕರರು ಭಿಕ್ಷಾಟನೆ ಮಾಡಿದ್ದೂ ನಡೆದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ಬಸ್ ನಿಲ್ದಾಣ ಬಳಿ ಸಾರಿಗೆ ಸಂಸ್ಥೆ ನೌಕರ ಪ್ರೇಮ್ಕುಮಾರ್ ಹಬ್ಬದ ದಿನವಾದ ಯುಗಾದಿಯಂದೇ ಭಿಕ್ಷೆ ಬೇಡಿದ್ದಾರೆ. ಸಂಸ್ಥೆ ಸಂಬಳ ನೀಡದ ಕಾರಣ ಹಬ್ಬ ಆಚರಣೆ … Continue reading ಅಮ್ಮಾ ತಾಯಿ.. ಭಿಕ್ಷೆ ನೀಡಿ.. ಸಂಬಳ ಕೊಟ್ಟಿಲ್ಲ, ದಯವಿಟ್ಟು ಭಿಕ್ಷೆ ಹಾಕಿ: ಹಬ್ಬದ ದಿನವೇ ಸಾರಿಗೆ ಸಂಸ್ಥೆ ನೌಕರರಿಂದ ಭಿಕ್ಷಾಟನೆ
Copy and paste this URL into your WordPress site to embed
Copy and paste this code into your site to embed