More

    ಸಾರಿಗೆ ನೌಕರರಿಗೂ ಸಂಬಳ ಹೆಚ್ಚಳ; ಮಾ.1ಕ್ಕೆ ಅನ್ವಯಿಸುವಂತೆ ಆದೇಶ ಜಾರಿ

    ಬೆಂಗಳೂರು: ಸಂಬಳ ಹೆಚ್ಚಳಕ್ಕಾಗಿ ಸರ್ಕಾರಿ ನೌಕರರು ತಂಡೋಪತಂಡವಾಗಿ ಪ್ರತಿಭಟನೆ/ಮುಷ್ಕರ ನಡೆಸಿದ್ದು ಫಲ ಕೊಟ್ಟಿದ್ದು, ಇದೀಗ ಸಾರಿಗೆ ನೌಕರರ ವಿಷಯದಲ್ಲೂ ಅದು ನಿಜವಾಗಿದೆ. ನಾಲ್ಕೂ ನಿಗಮದ ಸಾರಿಗೆ ನೌಕರರ ವೇತನವನ್ನು ಸರ್ಕಾರ ಹೆಚ್ಚಳ ಮಾಡಿದೆ.

    ಇದನ್ನೂ ಓದಿ: ಈ ಯಂತ್ರವೊಂದಿದ್ದರೆ ಸಾಕು, ಕಳ್ಳರಿಗೆ ‘ಹೊಗೆ’ನೇ; ಕಳವಿಗೆ ಬಂದವರು ಧೂಮಕ್ಕೆ ಹೆದರಿ ಪರಾರಿ!?

    ವೇತನ ಹೆಚ್ಚಳವನ್ನೇ ಪ್ರಮುಖ ಬೇಡಿಕೆ ಆಗಿರಿಸಿಕೊಂಡು ಸಾರಿಗೆ ನೌಕರರು ಕೆಲವು ದಿನಗಳಿಂದ ಪ್ರತಿಭಟನೆ ನಡೆಸಿದ್ದು, ನೌಕರರು ಶೇ. 20 ಹೆಚ್ಚಳಕ್ಕೆ ಪಟ್ಟು ಹಿಡಿದಿದ್ದರೂ ಕೊನೆಗೆ ಸರ್ಕಾರ ಶೇ. 15 ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

    ಇದನ್ನೂ ಓದಿ: ನಿದ್ರಾಹೀನತೆಯಲ್ಲಿ ಭಾರತಕ್ಕೆ ಎರಡನೇ ಸ್ಥಾನ; ನಿದ್ರಾಹೀನತೆಗೆ ಪ್ರಮುಖ ಕಾರಣವೇ ಇದು!

    ಮಾರ್ಚ್ 1ರಿಂದಲೇ ಅನ್ವಯಿಸುವಂತೆ ಸರ್ಕಾರ ಈ ಆದೇಶವನ್ನು ಹೊರಡಿಸಿದೆ. ಅರಿಯರ್ಸ್ ಹಾಗೂ ಇತರೆ ಬಾಕಿ ಇತ್ಯರ್ಥಕ್ಕೆ ಒಂದು ತಿಂಗಳ ಕಾಲಮಿತಿಯೊಂದಿಗೆ ಆದೇಶಿಸಲಾಗಿದ್ದು, ನಾಲ್ಕು ನಿಗಮಗಳ ಪುನಶ್ಚೇತನಕ್ಕಾಗಿ ರಚಿಸಿದ ಏಕಸದಸ್ಯ ಸಮಿತಿಗೆ ವರದಿ ಸಲ್ಲಿಸಲಿಕ್ಕೂ ಸೂಚನೆ ನೀಡಲಾಗಿದೆ.

    ಇದನ್ನೂ ಓದಿ: ಮುಷ್ಕರಕ್ಕೆ ಮುಂದಾಗಿದ್ದ ಕೆಪಿಟಿಸಿಎಲ್​, ಎಸ್ಕಾಂ ನೌಕರರಿಗೆ ಸಿಹಿ ಸುದ್ದಿ ನೀಡಿದ ಬೊಮ್ಮಾಯಿ ಸರ್ಕಾರ

    ಇಬ್ರಿಗೂ ಒಬ್ನೇ ಪತಿ, ಶಿಫ್ಟ್​ನಲ್ಲಿ ಸಂಸಾರ: ವಾರದಲ್ಲಿ 3 ದಿನ ಆ ಪತ್ನಿಗೆ, ಇನ್ನು 3 ದಿನ ಈ ಪತ್ನಿಗೆ; ಭಾನುವಾರ ಮಾತ್ರ ಗಂಡ ಫ್ರೀ!

    ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts