ಮಾತುಕತೆ ಮುಂದುವರೆಯದೆ ಇದ್ದರೆ 21ಕ್ಕೆ ಸ್ಟ್ರೈಕ್ ಮಾಡುತ್ತೇವೆ: ಎಐಯುಟಿಸಿ ಅಧ್ಯಕ್ಷ ಅನಂತ ಸುಬ್ಬರಾವ್

ಬೆಂಗಳೂರು: ಅನಂತ್ ಸುಬ್ಬರಾವ್ ನೇತೃತ್ವದ ಸಂಘಟನೆ ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ನೀಡಿದೆ.21 ಮಾರ್ಚ್​ನಿಂದ ಅನಿರ್ಧಿಷ್ಟಅವಧಿ ಮುಷ್ಕರ ಶುರುವಾಗಲಿದ್ದು ಅನಂತ್ ಸುಬ್ಬರಾವ್ ಮುಖ್ಯಮಂತ್ರಿಗೂ ಪತ್ರ ಬರೆದು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರಿಗೆ ನೌಕರರ ಬಹುದಿನಗಳ ಬೇಡಿಕೆಗೆ ಮಣಿದಿರುವ ಸಾರಿಗೆ ಇಲಾಖೆ, ವೇತನ ಪರಿಷ್ಕರಣೆ ಮಾಡಿದೆ. ಈ ಬಗ್ಗೆ ಸಾರಿಗೆ ಸಚಿವ ಶ್ರೀರಾಮುಲು ಟ್ವಿಟರ್​​ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶೇಕಡಾ 15ರಷ್ಟು ವೇತನ ಹೆಚ್ಚಳ ಮಾಡುವಕ್ಕೆ ತೀರ್ಮಾನಿಸಿರುವುದಾಗಿ ಹೇಳಿದ್ದರು. ಇದನ್ನೂ ಓದಿ: ಮಾರ್ಚ್ 21 ರಿಂದ ಸಾರಿಗೆ ನೌಕರರಿಂದ ಅನಿರ್ದಿಷ್ಟಾವಧಿ … Continue reading ಮಾತುಕತೆ ಮುಂದುವರೆಯದೆ ಇದ್ದರೆ 21ಕ್ಕೆ ಸ್ಟ್ರೈಕ್ ಮಾಡುತ್ತೇವೆ: ಎಐಯುಟಿಸಿ ಅಧ್ಯಕ್ಷ ಅನಂತ ಸುಬ್ಬರಾವ್