ಮಾತುಕತೆ ಮುಂದುವರೆಯದೆ ಇದ್ದರೆ 21ಕ್ಕೆ ಸ್ಟ್ರೈಕ್ ಮಾಡುತ್ತೇವೆ: ಎಐಯುಟಿಸಿ ಅಧ್ಯಕ್ಷ ಅನಂತ ಸುಬ್ಬರಾವ್
ಬೆಂಗಳೂರು: ಅನಂತ್ ಸುಬ್ಬರಾವ್ ನೇತೃತ್ವದ ಸಂಘಟನೆ ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ನೀಡಿದೆ.21 ಮಾರ್ಚ್ನಿಂದ ಅನಿರ್ಧಿಷ್ಟಅವಧಿ ಮುಷ್ಕರ ಶುರುವಾಗಲಿದ್ದು ಅನಂತ್ ಸುಬ್ಬರಾವ್ ಮುಖ್ಯಮಂತ್ರಿಗೂ ಪತ್ರ ಬರೆದು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರಿಗೆ ನೌಕರರ ಬಹುದಿನಗಳ ಬೇಡಿಕೆಗೆ ಮಣಿದಿರುವ ಸಾರಿಗೆ ಇಲಾಖೆ, ವೇತನ ಪರಿಷ್ಕರಣೆ ಮಾಡಿದೆ. ಈ ಬಗ್ಗೆ ಸಾರಿಗೆ ಸಚಿವ ಶ್ರೀರಾಮುಲು ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶೇಕಡಾ 15ರಷ್ಟು ವೇತನ ಹೆಚ್ಚಳ ಮಾಡುವಕ್ಕೆ ತೀರ್ಮಾನಿಸಿರುವುದಾಗಿ ಹೇಳಿದ್ದರು. ಇದನ್ನೂ ಓದಿ: ಮಾರ್ಚ್ 21 ರಿಂದ ಸಾರಿಗೆ ನೌಕರರಿಂದ ಅನಿರ್ದಿಷ್ಟಾವಧಿ … Continue reading ಮಾತುಕತೆ ಮುಂದುವರೆಯದೆ ಇದ್ದರೆ 21ಕ್ಕೆ ಸ್ಟ್ರೈಕ್ ಮಾಡುತ್ತೇವೆ: ಎಐಯುಟಿಸಿ ಅಧ್ಯಕ್ಷ ಅನಂತ ಸುಬ್ಬರಾವ್
Copy and paste this URL into your WordPress site to embed
Copy and paste this code into your site to embed