ಚೇತನಾ ವಿಶೇಷ ಶಾಲೆಯಲ್ಲಿ ಚಿಕಿತ್ಸಾ ಶಿಬಿರ

blank

ಕಾರ್ಕಳ: ಚೇತನಾ ವಿಶೇಷ ಶಾಲೆಯ ವಾಕ್ ಮತ್ತು ಶ್ರವಣ ಚಿಕಿತ್ಸಾ ಘಟಕದಲ್ಲಿ ಮಂಗಳೂರು ದೇರಳಕಟ್ಟೆ ಶ್ರವಣ ವಿಭಾಗ ಯೆನೆಪೋಯ ಮೆಡಿಕಲ್ ಕಾಲೇಜು ಸಹಯೋಗದಲ್ಲಿ ಇತ್ತೀಚೆಗೆ ವಾಕ್ ಮತ್ತು ಶ್ರವಣ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ನಡೆಯಿತು.

ತಾಲೂಕು ಆರೋಗ್ಯಾಧಿಕಾರಿ ಡಾ.ಸಂದೀಪ್ ಕುಡ್ವಾ ಉದ್ಘಾಟಿಸಿದರು. ಯೆನೆಪೋಯ ವಾಕ್ ಮತ್ತು ಶ್ರವಣ ವಿಭಾಗದ ಎಚ್‌ಒಡಿ ಶ್ವೇತಾ ಪ್ರಭು ವಿಶೇಷ ಚೇತನರ ಪಾಲಕರೊಂದಿಗೆ ಸಂವಾದ ನಡೆಸಿದರು. ಅಸಿಸ್ಟೆಂಟ್ ಪ್ರೊಫೆಸರ್ ಪ್ರಿಯಾಂಕಾ ನಾಯಕ್ ಹಾಗೂ ಪ್ರತೀಕ್ಷಾ ತಂಡ ವಾಕ್ ಮತ್ತು ಶ್ರವಣ ತಪಾಸಣೆ ಹಾಗೂ ಚಿಕಿತ್ಸೆ ನಡೆಸಿದರು.

ಭಾರತಿ ಸೇವಾ ಮಂಡಳಿ ಟ್ರಸ್ಟ್ ಕಾರ್ಯದರ್ಶಿ ರಘುನಾಥ್ ಶೆಟ್ಟಿ, ಕೋಶಾಧಿಕಾರಿ ವಿಜಯ್ ಕುಮಾರ್, ಫಿಸಿಯೋಥೆರಪಿ ವಿಭಾಗದ ಉಪಪ್ರಾಂಶುಪಾಲ ಅಸಿರ್ ಜೋನ್ ಸೋಲೋಮನ್ ಉಪಸ್ಥಿತರಿದ್ದರು. ಶಿಕ್ಷಕಿ ರಾಜೇಶ್ವರಿ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ವಿಜಯ್ ಕುಮಾರ್ ವಂದಿಸಿದರು.

ಡಿಜಿಟಲ್ ಸಾಕ್ಷರತಾ ತರಬೇತಿ

ಕರ್ನಾಟಕ ಶಾಸ್ತ್ರೀಯ ಸಂಗೀತ ಪರೀಕ್ಷೆಯಲ್ಲಿ ಉತ್ತೀರ್ಣ

 

Share This Article

ಕೂಡಲೇ ಇವುಗಳನ್ನು ತಿನ್ನುವುದನ್ನು ನಿಲ್ಲಿಸದಿದ್ರೆ ನಿಮ್ಮ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗೋದು ಗ್ಯಾರಂಟಿ! Sperm Count

Sperm Count : ಇತ್ತೀಚಿನ ದಿನಗಳಲ್ಲಿ ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗುವುದು ಸಾಮಾನ್ಯ ಸಮಸ್ಯೆಯಾಗಿದೆ. ಇದು…

ಕ್ಯಾರೆಟ್​ ಬರ್ಫಿಗೆ ಫಿದಾ ಆಗದವರೇ ಇಲ್ಲ; ಮನೆಯಲ್ಲೇ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ | Recipe

ಕ್ಯಾರೆಟ್​​ ಹಲ್ವಾ ಎಲ್ಲರಿಗೂ ಇಷ್ಟ, ಅದಕ್ಕಾಗಿಯೇ ಕ್ಯಾರೆಟ್ ಹಲ್ವಾವನ್ನು ಎಲ್ಲಾ ಋತುವಿನಲ್ಲೂ ಹಲವಾರು ಬಾರಿ ತಯಾರಿಸಿ…

ಆರೋಗ್ಯಕರ ಹೃದಯಕ್ಕೆ ಮೊಟ್ಟೆ ಎಷ್ಟು ಸಹಕಾರಿ ಗೊತ್ತಾ?; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಮೊಟ್ಟೆಗಳು ಪ್ರೋಟೀನ್‌ನ ಉತ್ತಮ ಮೂಲವಾಗಿದ್ದು, ವಿಟಮಿನ್ ಬಿ, ಫೋಲೇಟ್, ಕೊಬ್ಬಿನಲ್ಲಿ ಕರಗುವ ಜೀವಸತ್ವಗಳು (ಎ, ಡಿ,…