ಧರ್ಮಸ್ಥಳ ವ್ಯಾಪ್ತಿಯಲ್ಲಿ ಮರ ಕಡಿಯುವಾಗ ಅವಘಡ: ಸ್ಥಳದಲ್ಲೇ ಮೂವರ ಸಾವು

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಪಟ್ರಮೆಯಲ್ಲಿ ಮರ ಕಡಿಯುತ್ತಿದ್ದ ವೇಳೆ ವೇಳೆ ಮರ ಬಿದ್ದು ಮೂವರು ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಪಟ್ರಮೆ ರಾಮಣ್ಣ ಕುಂಬಾರ ಅವರ ಪುತ್ರ ಪ್ರಶಾಂತ್ ಕುಂಬಾರ(23), ಸೇಸಪ್ಪ ಪೂಜಾರಿ ಅವರ ಪುತ್ರ ಕುತ್ರಿಜಾಲುವಿನ ಸ್ವಸ್ತಿಕ್ ಪೂಜಾರಿ (25) ಮತ್ತು ಪ್ರಶಾಂತ್ (23), ಗಣೇಶ್ ಉಪ್ಪಿನಂಗಡಿ (38) ಎಂದು ಗುರುತಿಸಲಾಗಿದೆ. ಇದನ್ನೂ ಓದಿರಿ ಭೂಮಿ- ಕಾವೇರಿ ತಂತ್ರಾಂಶ ಸರ್ವರ್​ ಡೌನ್​: ಜನರ ಪರದಾಟ, ಸರ್ಕಾರಕ್ಕೆ ಹಿಡಿಶಾಪ … Continue reading ಧರ್ಮಸ್ಥಳ ವ್ಯಾಪ್ತಿಯಲ್ಲಿ ಮರ ಕಡಿಯುವಾಗ ಅವಘಡ: ಸ್ಥಳದಲ್ಲೇ ಮೂವರ ಸಾವು