26ರಂದು ಅನುಸೂಯ ಹಂದೆಗೆ ಗೌರವಾರ್ಪಣೆ

blank

ಕೋಟ: ಪಂಚವರ್ಣ ಯುವಕ ಮಂಡಲ, ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಪ್ರತಿ ತಿಂಗಳು ಸಾಧಕ ಕೃಷಿಕನನ್ನು ಗುರುತಿಸುವ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ 45ರ ಸಂಭ್ರಮದಲ್ಲಿದೆ. ಆ ಪ್ರಯುಕ್ತ ಕೋಟತಟ್ಟು ಪಡುಕರೆ ಕೃಷಿಕ ಮಹಿಳೆ ಅನುಸೂಯ ಹಂದೆ ಅವರನ್ನು ಏ.26ರಂದು ಗೌರವಿಸಲಾಗುವುದು.

blank

ಕಾರ್ಯಕ್ರಮಕ್ಕೆ ಮಣೂರು ಗೀತಾನಂದ ಫೌಂಡೇಶನ್, ಕೋಟ ರೈತ ಧ್ವನಿ ಸಂಘ, ಕಾರ್ಕಡ ಗೆಳೆಯರ ಬಳಗ, ರೋಟರಿ ಕ್ಲಬ್ ಸಾಲಿಗ್ರಾಮ, ಸ್ನೇಹಕೂಟ ಸಹಯೋಗ ವಹಿಸಲಿವೆ ಎಂದು ಸಂಘದ ಅಧ್ಯಕ್ಷ ಮನೋಹರ್ ಪೂಜಾರಿ, ಸ್ಥಾಪಕಾಧ್ಯಕ್ಷ ಸುರೇಶ್ ಗಾಣಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯುಪಿಎಸ್‌ಸಿಯಲ್ಲಿ ಕರಾವಳಿ ಮೂಲದ ಇಂದ್ರಾಚಿತಗೆ 739ನೇ ರ‌್ಯಾಂಕ್

ಬೊಲ್ಯೊಟ್ಟು ಆಯನ, ಸಿರಿಗಳ ಜಾತ್ರೆ ಸಂಪನ್ನ

 

Share This Article
blank

ಬಿಸಾಡುವ ಮುನ್ನ ತಿಳಿಯಿರಿ Watermelon Seeds ಪವರ್​​: ಇದರಲ್ಲಿದೆ 5 ನಂಬಲಾಗದ ಆರೋಗ್ಯ ಪ್ರಯೋಜನೆಗಳು

Watermelon Seeds: ಬೇಸಿಗೆಯಲ್ಲಿ ಬಿಸಿಲು ಜೋರಾದ ತಕ್ಷಣ ದೇಹವನ್ನು ತಂಪಾಗಿಸಲು ನಾವು ಹೆಚ್ಚಾಗಿ ಕಲ್ಲಂಗಡಿಯನ್ನು ಆಶ್ರಯಿಸುತ್ತೇವೆ.…

ಈ ಗಿಡಗಳನ್ನು ಬೆಳೆಸಿದರೆ ಸಾಕು, ನಿಮ್ಮ ಮನೆಗೆ ಒಂದೇ ಒಂದು ಸೊಳ್ಳೆಯೂ ಬರುವುದಿಲ್ಲ..Plants

Plants: ಮಳೆಗಾಲ ಬಂತೆಂದರೆ ಸಾಕು ಅನೇಕ ಜನರು ತಮ್ಮ ಮನೆಯಂಗಳದಲ್ಲಿ ವಿವಿಧ ಗಿಡಗಳನ್ನ ನೆಡಲು ಪ್ರಾರಂಭಿಸುತ್ತಾರೆ.…

blank