More

    ಕಾರ್ಗಿಲ್ ಹುತಾತ್ಮರಿಗೆ ಶ್ರದ್ಧಾಂಜಲಿ

    ಧಾರವಾಡ: ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಧಾರವಾಡದ ಕಾರ್ಗಿಲ್ ಸ್ತೂಪದ ಬಳಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಬುಧವಾರ ಶ್ರದ್ಧಾಂಜಲಿ ಸಲ್ಲಿಸಿದರು. ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕ ಎಂ.ಎಸ್. ಲೋಲಾಕ್ಷ ಮತ್ತು 24- ಎನ್.ಸಿ.ಸಿ ಬಟಾಲಿಯನ್ ಕಮಾಂಡಿಂಗ್ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಜೆ.ಆರ್. ಚೌಧರಿ, ಕೆಡೆಟ್‌ಗಳು ಮತ್ತು ಮಾಜಿ ಸೈನಿಕರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts