ಹಿಟ್ನಳ್ಳಿಯಲ್ಲಿ ಪ್ರಶಾಂತ ರಾಠೋಡ, ಶಿವರಾಜ ರಾಠೋಡಗೆ ಸನ್ಮಾನ

Tribute to Prashantha Rathoda, Shivraja Rathoda in Hitnalli

ಹಿಟ್ನಳ್ಳಿ: ಸಾಧಿಸುವ ಛಲವಿದ್ದರೆ ಯಾವುದೂ ಅಸಾಧ್ಯವಲ್ಲ ಎಂದು ಕ್ರೀಡಾಪಟು, ಹಿಟ್ನಳ್ಳಿ ಗ್ರಾ.ಪ. ಸದಸ್ಯ ಪ್ರಶಾಂತ ರಾಠೋಡ ಹೇಳಿದರು.

ವಾರಾಣಸಿಯಲ್ಲಿ ನಡೆದ ರಾಷ್ಟ್ರಮಟ್ಟದ ಟೆನ್ನಿಸ್ ಪಂದ್ಯಾವಳಿಯಲ್ಲಿ ರಾಜ್ಯದಿಂದ ಸ್ಪರ್ಧಿಸಿ ಉತ್ತಮ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಹಿಟ್ನಳ್ಳಿ ಗ್ರಾ.ಪಂ. ಕಚೇರಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಇನ್ನೊಬ್ಬ ಆಟಗಾರ ಶಿವರಾಜ ರಾಠೋಡ ಅವರನ್ನು ಸನ್ಮಾನಿಸಲಾಯಿತು. ಗ್ರಾಪಂ ಅಧ್ಯಕ್ಷೆ ರತ್ನಾಬಾಯಿ ಮಾದರ, ಉಪಾಧ್ಯಕ್ಷ ಮಲ್ಲು ದೊಡಮನಿ, ಪಿಡಿಒ ವಿನೋದ ರಾಠೊಡ, ಗ್ರಂಥಾಲಯ ಮೇಲ್ವಿಚಾರಕ ರಮೇಶ ಕುಂಬಾರ, ಸದಸ್ಯರಾದ ಕಸ್ತೂರಿಬಾಯಿ ದೊಡಮನಿ, ಸಾಹೇಬಗೌಡ ಇಂಗಳಗಿ, ಲಾಳೆಸಾಹೇಬ ಚಟ್ಟರಕಿ, ಸೀತಾರಾಮ ರಾಠೋಡ, ಅನೀಲ ರಾಠೋಡ, ಗಡ್ಡೆಪ್ಪ ಹೊಸಮನಿ, ದಯಾನಂದ ನಾಯಿಕ, ಸಂಜೀವ ಹೊಸಮನಿ, ಮುಖಂಡರಾದ ಶೆಟ್ಟಿ ರಾಠೋಡ, ವೇಣು ರಾಠೋಡ, ಶರಣು ನಾಯ್ಕೋಡಿ ಇತರರಿದ್ದರು.

Share This Article

ಜ್ಯೋತಿಷ್ಯದ ಪ್ರಕಾರ ಅಂಗೈ ತುರಿಕೆ ಏನನ್ನು ಸೂಚಿಸುತ್ತೆ ಗೊತ್ತಾ..? ಶುಭವೋ..ಅಶುಭವೋ devotional

devotional: ಕಣ್ಣು ಮಿಟುಕಿಸುವುದು, ತುಟಿಗಳು ನಡುಗುವುದು ಮತ್ತು ಕಣ್ಣು ರೆಪ್ಪೆಗಳು ಮಿಟುಕಿಸುವುದು ಮುಂತಾದ ಶಕುನಗಳನ್ನು ಅನುಸರಿಸುತ್ತಾರೆ.…

ಸಿಹಿಯಾದ, ರಸಭರಿತ ಕಲ್ಲಂಗಡಿ ಹಣ್ಣನ್ನು ಆಯ್ಕೆ ಮಾಡೋದು ಹೇಗೆ? ಈ ಸಿಂಪಲ್​ ಟ್ರಿಕ್ಸ್​ ಫಾಲೋ ಮಾಡಿದ್ರೆ ಸಾಕು! Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…

ಪುರುಷರಿಗಿಂತ ಮಹಿಳೆಯರ ಮೇಲೆಯೇ ಮದ್ಯಪಾನದ ಎಫೆಕ್ಟ್​ ಜಾಸ್ತಿ! ಅಚ್ಚರಿಯ ಕಾರಣ ಹೀಗಿದೆ… Alcohol

Alcohol : ಇತ್ತೀಚಿನ ದಿನಗಳಲ್ಲಿ ಮದ್ಯ ಮತ್ತು ಸಿಗರೇಟ್ ಪುರುಷರಿಗೆ ಮಾತ್ರ ಸೀಮಿತವಾಗಿಲ್ಲ. ಮಹಿಳೆಯರೂ ಸಹ…