ಹೆಬ್ರಿ ಚೈತನ್ಯದ 40ರ ಸಂಭ್ರಮ

blank

ವಿಜಯವಾಣಿ ಸುದ್ದಿಜಾಲ ಹೆಬ್ರಿ

ಹೆಬ್ರಿ ಚೈತನ್ಯ ಯುವ ವೃಂದದ 40ರ ಸಂಭ್ರಮ ಪ್ರಯುಕ್ತ ತಾಣ ಗೆಂಡೋತ್ಸವದಲ್ಲಿ ಇತ್ತೀಚೆಗೆ ಸಾಂಸ್ಕೃತಿಕ ಕಾರ್ಯಕ್ರಮ, ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಯಿತು.

ನಿವೃತ್ತ ಆರೋಗ್ಯ ಸಹಾಯಕಿ ಗುಲಾಬಿ, ಕೃಷಿಕ ಆನಂದ ಹೆಗ್ಡೆ, ಕಾರ್ಮಿಕ ಚಂದು ಪೂಜಾರಿ, ಬಸ್ ಏಜೆಂಟ್ ಗಣಪತಿ ಮರಕಾಲ, ಮಾಜಿ ಯೋಧ ಶಂಭು ನಾಯ್ಕ, ನಿವೃತ್ತ ಪೊಲೀಸ್ ದಾಮೋದರ್, ಚಾಲಕ ಜಾರಪ್ಪ ಮಡಿವಾಳ, ಧಾರ್ಮಿಕ ಕ್ಷೇತ್ರದ ಕೃಷ್ಣ ಶೆಟ್ಟಿ ಕಿನ್ನಿಗುಡ್ಡೆ, ತುಳು ಭಾಷಣದಲ್ಲಿ ಸಾಧನೆ ಮಾಡಿದ ಸಮೀಕ್ಷಾ, ಚಿತ್ರಕಲೆ ಸಾಧಕ ವಿನೀಶ್ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು.

ಹೆಬ್ರಿ ಚೈತನ್ಯ ಯುವ ವೃಂದ ಅಧ್ಯಕ್ಷ ಪ್ರವೀಣ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಹೆಬ್ರಿ ಅನಂತ ಪದ್ಮನಾಭ, ತಾಣ ಶ್ರೀ ಅರ್ಧನಾರೀಶ್ವರ ದೇವಸ್ಥಾನ ಆನುವಂಶಿಕ ಮೋಕ್ತೇಸರ ತಾರಾನಾಥ ಬಲ್ಲಾಳ್, ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಹೆಬ್ರಿ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಚ್.ನಾಗರಾಜ ಶೆಟ್ಟಿ, ಹೆಬ್ರಿ ಗ್ರಾಪಂ ಉಪಾಧ್ಯಕ್ಷೆ ಸುಪ್ರಿಯಾ, ಸೋನಿ ಪಿ.ಶೆಟ್ಟಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೇಲ್ವಿಚಾರಕ ಉದಯ ಕುಮಾರ್, ಹೆಬ್ರಿ ಚೈತನ್ಯ ಯುವ ವೃಂದ ಗೌರವಾಧ್ಯಕ್ಷ ಎಚ್.ಜನಾರ್ದನ್, ಕಾರ್ಯದರ್ಶಿ ರಾಜೇಶ ಆಚಾರ್ಯ, ಪದಾಧಿಕಾರಿಗಳು ಉಪಸ್ಥಿತರಿದ್ದರು. ಪ್ರಸಾದ್ ಶೆಟ್ಟಿ ನಿರೂಪಿಸಿದರು.

ಬ್ರಹ್ಮಾವರ ಘಟಕದ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ

ಮಲ್ಪೆ ಬಂದರಿನಲ್ಲಿ ಮರಕ್ಕೆ ಕಟ್ಟಿ ಹಾಕಿ ಮಹಿಳೆಗೆ ಹಲ್ಲೆ

 

 

Share This Article

ಯಾವ ಕಾರಣಕ್ಕೂ ಮಾವಿನ ವಾಟೆ ಎಸೆಯಬೇಡಿ…ಅದರ ಪ್ರಯೋಜನಗಳ ಬಗ್ಗೆ ತಿಳಿದ್ರೆ ನೀವು ಖಂಡಿತ ಅಚ್ಚರಿಪಡ್ತೀರಾ! Mango Kernels

Mango Kernels : ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ರುಚಿಗೆ ಮಾತ್ರವಲ್ಲ, ಮಾವಿನ…

ಪ್ಲಾಸ್ಟಿಕ್ ಬಾಕ್ಸ್​​ನಲ್ಲಿ ಬಿಸಿ ಅನ್ನ ಇಡುವ ಅಭ್ಯಾಸವಿದೆಯೇ? ಆರೋಗ್ಯದ ಬಗ್ಗೆ ಇರಲಿ ಎಚ್ಚರ.. hot rice in plastic boxes

hot rice in plastic boxes: ಪ್ಲಾಸ್ಟಿಕ್ ಬಳಕೆಯನ್ನು ತಡೆಯಲಾಗುತ್ತಿಲ್ಲ. ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸುವುದು ಹಾನಿಕಾರಕ,…

ಜಗತ್ತಿನ ಈ 5 ಜನರ ಮುಂದೆ ಯಾವಾಗಲೂ ಮೌನವಾಗಿರಬೇಕಂತೆ! ಚಾಣಕ್ಯ ನೀತಿ ಬಗ್ಗೆ ತಿಳಿಯಿರಿ | Chanakya Niti

Chanakya Niti : ಚಾಣಕ್ಯ ಎಂದ ಕ್ಷಣ ಕಣ್ಣ ಮುಂದೆ ಬರುವುದೆ ಚಾಣಕ್ಷ್ಯತನ, ಬುದ್ಧಿವಂತಿಕೆ. ಹಾಗಾಗಿ,…