ಪಶ್ಚಿಮ ಬಂಗಾಳದಲ್ಲಿ ಮತದಾನದ ನಡುವೆಯೇ ಗುಂಡಿನ ದಾಳಿ: ಐವರು ಸಾವು

ಕೋಲ್ಕತ: ಪಶ್ಚಿಮ ಬಂಗಾಳದ ನಾಲ್ಕನೇ ಹಂತದ ಮತದಾನದ ನಡುವೆಯೇ ಗುಂಡಿನ ದಾಳಿ ನಡೆದಿದ್ದು, ತೃಣಮೂಲ ಕಾಂಗ್ರೆಸ್​ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ ಶುರುವಾಗಿದೆ. ಗುಂಡೇಟಿಗೆ ಐವರು ಬಲಿಯಾಗಿದ್ದಾರೆಂದು ಟಿಎಂಸಿ ಆರೋಪಿಸಿದ್ದು, ಬಂಗಾಳದ ಕೂಚ್​ ಬೆಹರ್​ನಲ್ಲಿ ಘಟನೆ ನಡೆದಿದೆ. ಕೂಚ್​ ಬೆಹರ್​ನ ಸಿತಾಲ್ಕುಚಿಯ ಪಥಂತುಲಿ ಪ್ರದೇಶದ ಬೂತ್​ ನಂಬರ್​ 85ರಲ್ಲಿ ಮತದಾನ ನಡೆಯುವಾಗ ಯುವಕನೊಬ್ಬನನ್ನು ಹೊರಗೆಳೆದು ತಂದು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಪೊಲೀಸ್​​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿರಿ: ‘ದೆಹಲಿಯಲ್ಲೊಬ್ಬರು ಪಾಳೆಯಗಾರ, ಕರ್ನಾಟಕದಲ್ಲೊಬ್ಬರು ಮಾಂಡಲಿಕ’! ರಾತ್ರಿ … Continue reading ಪಶ್ಚಿಮ ಬಂಗಾಳದಲ್ಲಿ ಮತದಾನದ ನಡುವೆಯೇ ಗುಂಡಿನ ದಾಳಿ: ಐವರು ಸಾವು