ಪಶ್ಚಿಮ ಬಂಗಾಳದಲ್ಲಿ ಮತದಾನದ ನಡುವೆಯೇ ಗುಂಡಿನ ದಾಳಿ: ಐವರು ಸಾವು
ಕೋಲ್ಕತ: ಪಶ್ಚಿಮ ಬಂಗಾಳದ ನಾಲ್ಕನೇ ಹಂತದ ಮತದಾನದ ನಡುವೆಯೇ ಗುಂಡಿನ ದಾಳಿ ನಡೆದಿದ್ದು, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ ಶುರುವಾಗಿದೆ. ಗುಂಡೇಟಿಗೆ ಐವರು ಬಲಿಯಾಗಿದ್ದಾರೆಂದು ಟಿಎಂಸಿ ಆರೋಪಿಸಿದ್ದು, ಬಂಗಾಳದ ಕೂಚ್ ಬೆಹರ್ನಲ್ಲಿ ಘಟನೆ ನಡೆದಿದೆ. ಕೂಚ್ ಬೆಹರ್ನ ಸಿತಾಲ್ಕುಚಿಯ ಪಥಂತುಲಿ ಪ್ರದೇಶದ ಬೂತ್ ನಂಬರ್ 85ರಲ್ಲಿ ಮತದಾನ ನಡೆಯುವಾಗ ಯುವಕನೊಬ್ಬನನ್ನು ಹೊರಗೆಳೆದು ತಂದು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿರಿ: ‘ದೆಹಲಿಯಲ್ಲೊಬ್ಬರು ಪಾಳೆಯಗಾರ, ಕರ್ನಾಟಕದಲ್ಲೊಬ್ಬರು ಮಾಂಡಲಿಕ’! ರಾತ್ರಿ … Continue reading ಪಶ್ಚಿಮ ಬಂಗಾಳದಲ್ಲಿ ಮತದಾನದ ನಡುವೆಯೇ ಗುಂಡಿನ ದಾಳಿ: ಐವರು ಸಾವು
Copy and paste this URL into your WordPress site to embed
Copy and paste this code into your site to embed