ಮತ್ತೆ ಚಂದನವನಕ್ಕೆ ಬರ್ತಾರಾ ತ್ರಿಷಾ? ಪುನೀತ್ ‘ದ್ವಿತ್ವ’ಕ್ಕೆ ನಾಯಕಿಯಾಗ್ತಾರಾ?

ಬೆಂಗಳೂರು: ನಟ ಪುನೀತ್ ರಾಜಕುಮಾರ್ ಮತ್ತು ಪವನ್ ಕುಮಾರ್ ಕಾಂಬಿನೇಷನ್ ‘ದ್ವಿತ್ವ’ ಸಿನಿಮಾ ಘೋಷಣೆ ಆದ ಬಳಿಕ ಒಂದಲ್ಲ ಒಂದು ಕಾರಣಕ್ಕೆ ಸದ್ದು ಮಾಡುತ್ತಿದೆ. ಶೀರ್ಷಿಕೆ ಮೂಲಕವೇ ಕುತೂಹಲ ಮೂಡಿಸಿ, ಇದೀಗ ಸದ್ದಿಲ್ಲದೆ ಈ ಚಿತ್ರಕ್ಕೆ ನಾಯಕಿ ಆಯ್ಕೆಯೂ ಅಂತಿಮವಾಗಿದ್ದು, ಸೌತ್ ಸುಂದರಿ ತ್ರಿಷಾ ಕೃಷ್ಣನ್ ಮತ್ತೆ ಸ್ಯಾಂಡಲ್​ವುಡ್​ಗೆ ಆಗಮಿಸುತ್ತಿದ್ದಾರೆ ಎನ್ನಲಾಗುತ್ತಿದೆ. 2014ರಲ್ಲಿ ಪುನೀತ್ ನಟನೆಯ ‘ಪವರ್’ ಚಿತ್ರದ ಮೂಲಕ ಚಂದನವನಕ್ಕೆ ಪದಾರ್ಪಣೆ ಮಾಡಿದ್ದ ತ್ರಿಷಾ, ಅದಾದ ಬಳಿಕ ಬೇರಾವ ಕನ್ನಡ ಸಿನಿಮಾದಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಸುದೀರ್ಘ … Continue reading ಮತ್ತೆ ಚಂದನವನಕ್ಕೆ ಬರ್ತಾರಾ ತ್ರಿಷಾ? ಪುನೀತ್ ‘ದ್ವಿತ್ವ’ಕ್ಕೆ ನಾಯಕಿಯಾಗ್ತಾರಾ?