VIDEO| ರೇಪ್ ಕೇಸ್ನಲ್ಲಿ ಜಾಮೀನು ಪಡೆದು ಜೈಲಿಂದ ಹೊರ ಬಂದರೂ ಈ ರೀಲ್ಸ್ ಸ್ಟಾರ್ಗೆ ಕಡಿಮೆಯಾಗಿಲ್ಲ ಸೊಕ್ಕು!
ತಿರುವನಂತಪುರ: ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿ, ಕೆಲ ದಿನಗಳ ಕಾಲ ಜೈಲು ವಾಸ ಅನುಭವಿಸಿ, ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಹೊರಬಂದಿರುವ ಕೇರಳದ ಇನ್ಸ್ಟಾಗ್ರಾಂ ರೀಲ್ಸ್ ಸ್ಟಾರ್ ವಿನೀತ್, ಹೊಸ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾನೆ. ಟ್ರೋಲ್ಗಳ ಮೂಲಕ ನನಗೆ ಬೆಳೆಯಲು ಸಹಾಯ ಮಾಡಿದ ಟ್ರೋಲರ್ಗಳಿಗೆ, ನನ್ನನ್ನು ಜೈಲಿಗೆ ತಳ್ಳಿದ ವ್ಯಕ್ತಿ ಇಲ್ಲಿದ್ದಾನೆ ಅಲ್ಲವೇ?, ಎಂಬ ಅಡಿಬರಹದೊಂದಿಗೆ ವಿಡಿಯೋವೊಂದನ್ನು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾನೆ. ವಿಡಿಯೋದಲ್ಲಿ ವಿನೀತ್, ಕಾಲಿವುಡ್ ನಿರ್ದೇಶಕ ವೆಂಕಟ್ ಪ್ರಭು ನಿರ್ಮಾಣದ ಮಾನಾಡು ಸಿನಿಮಾದ ಖಳನಾಯಕ ಎಸ್.ಜೆ. ಸೂರ್ಯ ಅವರ … Continue reading VIDEO| ರೇಪ್ ಕೇಸ್ನಲ್ಲಿ ಜಾಮೀನು ಪಡೆದು ಜೈಲಿಂದ ಹೊರ ಬಂದರೂ ಈ ರೀಲ್ಸ್ ಸ್ಟಾರ್ಗೆ ಕಡಿಮೆಯಾಗಿಲ್ಲ ಸೊಕ್ಕು!
Copy and paste this URL into your WordPress site to embed
Copy and paste this code into your site to embed