ಸೀತಾನದಿ ಮಧ್ಯೆ ಧ್ವಜಾರೋಹಣ

blank

ಕೋಟ: ಸಾಲಿಗ್ರಾಮದ ಪಾರಂಪಳ್ಳಿ ಸೀತಾನದಿಯಲ್ಲಿ ಯುವಕರ ತಂಡ ವಿಭಿನ್ನವಾಗಿ ರೋಚಕ ಎನಿಸುವ ರೀತಿಯಲ್ಲಿ ರಾಷ್ಟ್ರ ಪ್ರೇಮವನ್ನು ಮೆರೆದಿದೆ.

ಸೀತಾ ನದಿಯ ಉಪನದಿಯಲಿ ್ಲಕಯಾಕಿಂಗ್ ಮೂಲಕ ಪ್ರಕೃತಿ ವಿಸ್ಮಯಗಳನ್ನು ತೋರಿಸಿ ಜನರಲ್ಲಿ ಪ್ರಕೃತಿ ಪ್ರೇಮವನ್ನು ಬಿತ್ತುವ ಕೆಲಸ ಮಾಡುತ್ತಿರುವ ಮಿಥುನ್ ಮೆಂಡನ್ ಮತ್ತು ಲೋಕೇಶ್ ಮೆಂಡನ್ ಅವರ ತಂಡ ಇದೀಗ ಈ ವಿಭಿನ್ನಪ್ರಯತ್ನದಲ್ಲಿ ಸೈ ಎನಿಸಿದೆ. ಸೀತಾ ನದಿಯ ಮಧ್ಯದಲ್ಲಿ ಕಯಾಕಿಂಗ್ ಮೂಲಕ ತೆರಳಿ ಅಲ್ಲಿ ಧ್ವಜ ಸ್ತಂಭ ಸೃಷ್ಟಿಸಿ ಊರ ಹಿರಿಯ ಗುರಿಕಾರ ಕೂಸ ಮರಕಾಲ ಇವರ ಮೂಲಕ ಧ್ವಜಾರೋಹಣ ನೆರವೇರಿಸಿದೆ. ಅನ್ನವಿತ್ತ ಪ್ರಕೃತಿ ಮಧ್ಯದಲ್ಲಿ ರಾಷ್ಟ್ರಪ್ರೇಮವನ್ನುಉತ್ತೇಜಿಸುತ್ತಿರುವ ಈ ತಂಡದ ಈ ಸಾಹಸವನ್ನು ಗ್ರಾಮಸ್ಥರು ಅಭಿನಂದಿಸಿದ್ದಾರೆ.

Share This Article

ಈ ಸಮಯದಲ್ಲಿ ನೀವು ನಿಂಬು ಜ್ಯೂಸ್​​ ಕುಡಿದರೆ ಅಪಾಯವಾಗಬಹುದು..ಎಚ್ಚರ! Lemon Water

Lemon Water: ಬೇಸಿಗೆಯ ಬಿಸಿಲಿಗೆ ಬೆವೆತು ದೇಹವನ್ನು ತಂಪಾಗಿಸಲು ಮತ್ತು ದಾಹವನ್ನು ನೀಗಿಸಲು ನಾವು ಸಾಮಾನ್ಯವಾಗಿ…

ರಾತ್ರಿ ಚೆನ್ನಾಗಿ ನಿದ್ದೆ ಮಾಡಬೇಕೆಂದರೆ ಈ ಒಂದು ಕೆಲಸ ಮಾಡಿ: ಬೆಳಗ್ಗೆ ಉತ್ಸಾಹದಿಂದ ಎದ್ದೇಳಬಹುದು.. sleeping tips

sleeping tips : ಸಾಕಷ್ಟು ನಿದ್ರೆ ಬರದಿದ್ದರೆ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ನಾವು ಎಷ್ಟು…

ಮಧ್ಯರಾತ್ರಿ ಕಳೆದರೂ ನಿದ್ದೆ ಬರ್ತಿಲ್ವಾ? ಹಾಗಾದರೆ ಈ ಸಮಸ್ಯೆಗಳನ್ನು ಎದುರಿಸಲು ನೀವು ರೆಡಿಯಾಗಿ! Sleep

Sleep : ಇಂದಿನ ಕಾರ್ಯನಿರತ ಜೀವನದಲ್ಲಿ ಕಾಲದ ಜೊತೆಗೆ, ಜನರ ಜೀವನಶೈಲಿಯಲ್ಲಿಯೂ ಅನೇಕ ದೊಡ್ಡ ಬದಲಾವಣೆಗಳಾಗಿವೆ.…