ಕಾಮದಲ್ಲಿ ಹುಚ್ಚುತನ, ಸುನಾಮಿ, ಅಪಘಾತ… ಯುಗಾದಿಯಂದು ಭಯಾನಕ ಭವಿಷ್ಯ ನುಡಿದ ವೇಣುಸ್ವಾಮಿ
ಹೈದರಾಬಾದ್: ಇಂದು ಹೊಸ ವರ್ಷವನ್ನು ಸ್ವಾಗತಿಸುವ ಚೈತ್ರ ಶುದ್ಧ ಪಾಡ್ಯಮಿಯ ದಿನ. ಈ ದಿನ ಯುಗಾದಿ ಹಬ್ಬವನ್ನು ದೇಶದ ಎಲ್ಲೆಡೆ ಸಂಭ್ರಮದಿಂದ ಆಚರಿಸುತ್ತಾರೆ. ಯುಗಾದಿಯನ್ನು ಪ್ರತಿ ವರ್ಷ ವಿಭಿನ್ನ ಹೆಸರಿನಿಂದ ಕರೆಯಲಾಗುತ್ತದೆ. ಹಾಗಾಗಿ ಈ ವರ್ಷ ಯುಗಾದಿಯನ್ನು ಕ್ರೋಧಿನಾಮ ಸಂವತ್ಸರ ಎಂದು ಆಚರಿಸಲಾಗುತ್ತಿದೆ. ಕ್ರೋಧಿ ಎಂದರೆ ಕ್ರೋಧ ಎಂಬ ಅರ್ಥ ನೀಡಲಿದೆ. ಇದೇ ಕಾರಣಕ್ಕೆ ಈ ವರ್ಷ ಜನರಲ್ಲಿ ಸಿಟ್ಟು, ಆಕ್ರೋಶ ಹೆಚ್ಚಾಗಲಿದೆ ಎಂದು ಪಂಚಾಂಗ ಮತ್ತು ಜ್ಯೋತಿಷಿಗಳು ಹೇಳುತ್ತಿದ್ದರೆ. ಖ್ಯಾತ ಹಾಗೂ ವಿವಾದಿತ ಸೆಲೆಬ್ರಿಟಿ ಜ್ಯೋತಿಷಿ … Continue reading ಕಾಮದಲ್ಲಿ ಹುಚ್ಚುತನ, ಸುನಾಮಿ, ಅಪಘಾತ… ಯುಗಾದಿಯಂದು ಭಯಾನಕ ಭವಿಷ್ಯ ನುಡಿದ ವೇಣುಸ್ವಾಮಿ
Copy and paste this URL into your WordPress site to embed
Copy and paste this code into your site to embed