ನಿಂತಿದ್ದ ಖಾಸಗಿ ಬಸ್​ಗೆ ಟಿಟಿ ವಾಹನ ಡಿಕ್ಕಿ; ಇಬ್ಬರು ಸಾವು‌, ನಾಲ್ವರ ಸ್ಥಿತಿ ಗಂಭೀರ

ತುಮಕೂರು: ನಿಂತಿದ್ದ ಬಸ್ ಗೆ ಟೆಪೋ ಟ್ರಾವೆಲರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿಯ ಡಿ.ಹೊಸಹಳ್ಳಿ ಬಳಿ ಈ ಘಟನೆ ನಡೆದಿದೆ. ರಾಯಚೂರು ಜಿಲ್ಲೆ ಸಿಂಧನೂರು ವಾಸಿ (ಟಿಟಿ ವಾಹನದ ಚಾಲಕ) ವೀರೇಶ್ (30), ಹಾಗೂ ಶಶಿಕಲಾ( 69) ಮೃತ ದುರ್ದೈವಿಗಳು, ದಿಲೀಪ್ ಕುಮಾರ್, ಆನಂದ್ ಕುಮಾರ್, ಪ್ರಿಯಾ, ಪ್ರತಿಕ್ಷಾ ಗಾಯಗೊಂಡಿದ್ದು, ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಈ ನಾಲ್ಕು ಹೈಪ್ರೋಫೈಲ್ ಪ್ರಕರಣಗಳಿಗೆ ಮತ್ತೆ … Continue reading ನಿಂತಿದ್ದ ಖಾಸಗಿ ಬಸ್​ಗೆ ಟಿಟಿ ವಾಹನ ಡಿಕ್ಕಿ; ಇಬ್ಬರು ಸಾವು‌, ನಾಲ್ವರ ಸ್ಥಿತಿ ಗಂಭೀರ