ಕ್ಷುಲ್ಲಕ ಕಾರಣಕ್ಕೆ ಮಹಿಳೆಯ ಮೇಲೆ ದರ್ಪ ಮೆರೆದ ತುಮಕೂರು ಕಾಂಗ್ರೆಸ್ ಮಹಿಳಾ ಘಟಕದ ಮಾಜಿ ಉಪಾಧ್ಯಕ್ಷೆ
ತುಮಕೂರು: ಕ್ಷುಲ್ಲಕ ಕಾರಣಕ್ಕೆ ಮಹಿಳೆಯೋರ್ವಳ ಮೇಲೆ ಕಾಂಗ್ರೆಸ್ ಲೇಡಿ ಲೀಡರ್ ದರ್ಪ ಮೆರೆದಿರುವ ಘಟನೆ ತುಮಕೂರಿನ ಶ್ರೀರಾಮನಗರದಲ್ಲಿ ನಡೆದಿದೆ. ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಮಾಜಿ ಉಪಾಧ್ಯಕ್ಷೆ ಸಾಹೇರಾ ಬಾನು ಮಚ್ಚಿನಿಂದ ಹಲ್ಲೆ ನಡೆಸಿದ್ದಾಳೆ. ಶ್ರೀರಾಮನಗರದ ನಿವಾಸಿ ನಾಜೀಮಾ ಮೇಲೆ ಸಾಹೇರಾ ಮಚ್ಚಿನಿಂದ ಹಲ್ಲೆ ನಡೆಸಿದ್ದಾಳೆ. ವಿದ್ಯುತ್ ಕಂಬ ಅಳವಡಿಸುವ ವಿಚಾರದಲ್ಲಿ ಸಾಹೇರಾ ಹಾಗೂ ನಾಜೀಮಾ ಕುಟುಂಬದ ನಡುವೆ ಗಲಾಟೆ ನಡೆದಿತ್ತು. ಗಲಾಟೆಯಲ್ಲಿ ತನ್ನ ಪತಿ ಮುಜಿಬ್ ಜೊತೆ ಸೇರಿಕೊಂಡು ನಾಜೀಮಾ ಮೇಲೆ ಸಾಹೇರಾ ಹಲ್ಲೆ ಮಾಡಿದ್ದಾಳೆ. … Continue reading ಕ್ಷುಲ್ಲಕ ಕಾರಣಕ್ಕೆ ಮಹಿಳೆಯ ಮೇಲೆ ದರ್ಪ ಮೆರೆದ ತುಮಕೂರು ಕಾಂಗ್ರೆಸ್ ಮಹಿಳಾ ಘಟಕದ ಮಾಜಿ ಉಪಾಧ್ಯಕ್ಷೆ
Copy and paste this URL into your WordPress site to embed
Copy and paste this code into your site to embed