More

    ಪ್ರೇಮಿಗಳಿಬ್ಬರ ಪ್ರೇಮ ವಿವಾಹಕ್ಕೆ ಬಲಿಯಾಯ್ತು ಲಕ್ಷಾಂತರ ರೂ. ಮೌಲ್ಯದ ಅಡಿಕೆ ಗಿಡಗಳು!

    ತುಮಕೂರು: ಬೇಡವೆಂದರು ಪ್ರೀತಿಸಿ ಮದುವೆಯಾಗಿದ ದ್ವೇಷಕ್ಕೆ ಬೆಲೆಬಾಳುವ ಅಡಿಕೆ ಗಿಡಗಳನ್ನು ನಾಶ ಪಡಿಸಿರುವ ಆರೋಪ ಹುಡುಗಿ ಮನೆಯವರ ವಿರುದ್ಧ ಕೇಳಿಬಂದಿದೆ. ತುಮಕೂರು ತಾಲೂಕಿನ ಮಲ್ಲಸಂದ್ರಪಾಳ್ಯದಲ್ಲಿ ಘಟನೆ ನಡೆದಿದೆ.

    ಪ್ರೇಮಿಗಳಿಬ್ಬರ ಪ್ರೇಮ ವಿವಾಹಕ್ಕೆ ಬಲಿಯಾಯ್ತು ಲಕ್ಷಾಂತರ ರೂ. ಮೌಲ್ಯದ ಅಡಿಕೆ ಗಿಡಗಳು!

    ಮಲ್ಲಸಂದ್ರಪಾಳ್ಯ ಗ್ರಾಮದ ರವಿಚಂದ್ರ ಹಾಗೂ ಅನು ಎಂಬವರು ಪ್ರೀತಿಸಿ ಕಳೆದ ಎರಡು ದಿನಗಳ ಹಿಂದಷ್ಟೇ‌ ಮದುವೆಯಾಗಿದ್ದರು. ಇಬ್ಬರ ಪ್ರೀತಿಗೆ ಹುಡುಗಿ ಮನೆಯವರ ವಿರೋಧವಿತ್ತು. ಹುಡುಗಿಗೆ ಮದುವೆ ಬೇಡ ಎಂದಿದ್ದರು. ಆದರೂ ಪ್ರೀತಿಸಿದ ಹುಡುಗನೇ ಅನು ಮದುವೆಯಾಗಿದ್ದಳು.

    ಇದನ್ನೂ ಓದಿರಿ: ವಿದ್ಯಾರ್ಥಿನಿ ಜತೆ ಲೆಕ್ಚರರ್​ ಮಗನ ಕಾಮಪುರಾಣ! 3 ವರ್ಷದಿಂದ ಲವ್​-ಸೆಕ್ಸ್​-ಅಬಾರ್ಷನ್​​: ಮುಂದೇನಾಯ್ತು?

    ಇದೇ ದ್ವೇಷಕ್ಕೆ ರವಿಚಂದ್ರರಿಗೆ ಸೇರಿದ 250 ಅಡಿಕೆ ಗಿಡಗಳನ್ನು ನಾಶ ಮಾಡಿದ್ದಾರೆ ಎನ್ನಲಾಗಿದೆ. ಅನು ಪೋಷಕರಾದ ಸಂತೋಷ ಹಾಗೂ ಗಂಗಮ್ಮ ವಿರುದ್ಧ ಅಡಿಕೆ ಗಿಡಗಳ ನಾಶಪಡಿಸಿರುವ ಆರೋಪ ಕೇಳಿಬಂದಿದೆ.

    ಪ್ರೇಮಿಗಳಿಬ್ಬರ ಪ್ರೇಮ ವಿವಾಹಕ್ಕೆ ಬಲಿಯಾಯ್ತು ಲಕ್ಷಾಂತರ ರೂ. ಮೌಲ್ಯದ ಅಡಿಕೆ ಗಿಡಗಳು!

    ಅಡಿಕೆ ಗಿಡಗಳ ನಾಶದಿಂದಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದ್ದು, ಪ್ರಕರಣ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. (ದಿಗ್ವಿಜಯ ನ್ಯೂಸ್​)

    ಮಧ್ಯರಾತ್ರಿ ಕಿರುತೆರೆ ನಟಿಯನ್ನು ಕೆಣಕಿ ಜೈಲು ಪಾಲಾದ ನಾಲ್ವರು ದುಷ್ಕರ್ಮಿಗಳು..!

    8 ತಿಂಗಳ ಮಗುವಿನೊಂದಿಗೆ ಕಟ್ಟಡದಿಂದ ಜಿಗಿದು ಮಹಿಳೆ ಆತ್ಮಹತ್ಯೆಗೆ ಶರಣು: ಮಗುವಿನ ಜೀವ ಉಳಿದಿದ್ಹೇಗೆ?

    ಟ್ರಸ್ಟ್​ಗಾಗಿ ಸಂಗ್ರಹಿಸಿದ ಹಳೇ ಶರ್ಟ್​ನಲ್ಲಿದ್ದ ಪಾಕೆಟ್ ನೋಡಿದ ಕೂಡಲೇ ಮೈಸೂರಿನಿಂದ ಕೇರಳಕ್ಕೆ ದೌಡು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts