ಪ್ರೇಮಿಗಳಿಬ್ಬರ ಪ್ರೇಮ ವಿವಾಹಕ್ಕೆ ಬಲಿಯಾಯ್ತು ಲಕ್ಷಾಂತರ ರೂ. ಮೌಲ್ಯದ ಅಡಿಕೆ ಗಿಡಗಳು!

ತುಮಕೂರು: ಬೇಡವೆಂದರು ಪ್ರೀತಿಸಿ ಮದುವೆಯಾಗಿದ ದ್ವೇಷಕ್ಕೆ ಬೆಲೆಬಾಳುವ ಅಡಿಕೆ ಗಿಡಗಳನ್ನು ನಾಶ ಪಡಿಸಿರುವ ಆರೋಪ ಹುಡುಗಿ ಮನೆಯವರ ವಿರುದ್ಧ ಕೇಳಿಬಂದಿದೆ. ತುಮಕೂರು ತಾಲೂಕಿನ ಮಲ್ಲಸಂದ್ರಪಾಳ್ಯದಲ್ಲಿ ಘಟನೆ ನಡೆದಿದೆ. ಮಲ್ಲಸಂದ್ರಪಾಳ್ಯ ಗ್ರಾಮದ ರವಿಚಂದ್ರ ಹಾಗೂ ಅನು ಎಂಬವರು ಪ್ರೀತಿಸಿ ಕಳೆದ ಎರಡು ದಿನಗಳ ಹಿಂದಷ್ಟೇ‌ ಮದುವೆಯಾಗಿದ್ದರು. ಇಬ್ಬರ ಪ್ರೀತಿಗೆ ಹುಡುಗಿ ಮನೆಯವರ ವಿರೋಧವಿತ್ತು. ಹುಡುಗಿಗೆ ಮದುವೆ ಬೇಡ ಎಂದಿದ್ದರು. ಆದರೂ ಪ್ರೀತಿಸಿದ ಹುಡುಗನೇ ಅನು ಮದುವೆಯಾಗಿದ್ದಳು. ಇದನ್ನೂ ಓದಿರಿ: ವಿದ್ಯಾರ್ಥಿನಿ ಜತೆ ಲೆಕ್ಚರರ್​ ಮಗನ ಕಾಮಪುರಾಣ! 3 ವರ್ಷದಿಂದ … Continue reading ಪ್ರೇಮಿಗಳಿಬ್ಬರ ಪ್ರೇಮ ವಿವಾಹಕ್ಕೆ ಬಲಿಯಾಯ್ತು ಲಕ್ಷಾಂತರ ರೂ. ಮೌಲ್ಯದ ಅಡಿಕೆ ಗಿಡಗಳು!