ರಾಷ್ಟ್ರ ಧ್ವಜದ ಬಗ್ಗೆ ನಕಲಿ ಪೋಸ್ಟ್: ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ಗೆ ಮತ್ತೆ ಬಂಧನ ಭೀತಿ
ತುಮಕೂರು: ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಬಂಧನಕ್ಕೆ ಒಳಗಾಗಿ ಬಿಡುಗಡೆಯಾಗಿದ್ದ ಮಹಿಳಾ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ಗೆ ಇದೀಗ ಮತ್ತೆ ಬಂಧನ ಭೀತಿ ಎದುರಾಗಿದೆ. ಎಕ್ಸ್ ಖಾತೆಯಲ್ಲಿ ನಕಲಿ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ ತುಮಕೂರಿನ ಜಯನಗರ ಠಾಣಾ ಪೊಲೀಸರು ಸುಮೋಟೋ ಕೇಸ್ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಬೆಂಗಳೂರಿನ ಲುಲು ಶಾಪಿಂಗ್ ಮಾಲ್ನಲ್ಲಿ ಭಾರತದ ಬಾವುಟಕ್ಕಿಂತ ಪಾಕಿಸ್ತಾನ ಬಾವುಟವನ್ನು ಎತ್ತರದಲ್ಲಿ ಹಾರಿಸಿದ್ದಾರೆ ಎಂದು ಪೋಟೋ ಜೊತೆಗೆ ಶಕುಂತಲಾ ನಟರಾಜ್ ಪೋಸ್ಟ್ ಹಂಚಿಕೊಂಡಿದ್ದಾರೆ. ಇದಿಷ್ಟೇ … Continue reading ರಾಷ್ಟ್ರ ಧ್ವಜದ ಬಗ್ಗೆ ನಕಲಿ ಪೋಸ್ಟ್: ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ಗೆ ಮತ್ತೆ ಬಂಧನ ಭೀತಿ
Copy and paste this URL into your WordPress site to embed
Copy and paste this code into your site to embed