ಟ್ವಿಟರ್ ಇಂಡಿಯ ಎಂಡಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್
ಬೆಂಗಳೂರು : ಸಾಮಾಜಿಕ ಸಾಮರಸ್ಯ ಕೆಡಿಸುವಂಥ ಟ್ವೀಟ್ಗಳಿಗೆ ಅವಕಾಶ ಕೊಟ್ಟ ಆರೋಪದ ಮೇಲೆ ಪೊಲೀಸ್ ನೋಟೀಸ್ ಸಿಕ್ಕಿರುವ ಟ್ವಿಟರ್ ಇಂಡಿಯ ಎಂಡಿ ಮನೀಶ್ ಮಹೇಶ್ವರಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್ ನೀಡಿದೆ. ಅವರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಉತ್ತರ ಪ್ರದೇಶ(ಯು.ಪಿ.) ಪೊಲೀಸರಿಗೆ ನ್ಯಾಯಾಲಯ ಆದೇಶ ನೀಡಿದೆ. ಘಾಜಿಯಾಬಾದ್ನ ನಿವಾಸಿಯೊಬ್ಬರು ಕೋಮು ಸೌಹಾರ್ದತೆಗೆ ಧಕ್ಕೆ ತರುವಂಥ ವಿಡಿಯೋ ತುಣುಕನ್ನು ಟ್ವೀಟ್ ಮಾಡಿದ್ದರು. ಅದರ ಬಗ್ಗೆ ಹಲವರು ಇತರರು ಟ್ವೀಟ್, ರೀಟ್ವೀಟ್ಗಳನ್ನು ನಡೆಸಿದ್ದರು. ಇದರಿಂದ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ … Continue reading ಟ್ವಿಟರ್ ಇಂಡಿಯ ಎಂಡಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್
Copy and paste this URL into your WordPress site to embed
Copy and paste this code into your site to embed