ಟ್ವಿಟರ್ ಇಂಡಿಯ ಎಂಡಿಗೆ ಕರ್ನಾಟಕ ಹೈಕೋರ್ಟ್​ ರಿಲೀಫ್

ಬೆಂಗಳೂರು : ಸಾಮಾಜಿಕ ಸಾಮರಸ್ಯ ಕೆಡಿಸುವಂಥ ಟ್ವೀಟ್​ಗಳಿಗೆ ಅವಕಾಶ ಕೊಟ್ಟ ಆರೋಪದ ಮೇಲೆ ಪೊಲೀಸ್ ನೋಟೀಸ್ ಸಿಕ್ಕಿರುವ ಟ್ವಿಟರ್ ಇಂಡಿಯ ಎಂಡಿ ಮನೀಶ್ ಮಹೇಶ್ವರಿಗೆ ಕರ್ನಾಟಕ ಹೈಕೋರ್ಟ್​ ರಿಲೀಫ್ ನೀಡಿದೆ. ಅವರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಉತ್ತರ ಪ್ರದೇಶ(ಯು.ಪಿ.) ಪೊಲೀಸರಿಗೆ ನ್ಯಾಯಾಲಯ ಆದೇಶ ನೀಡಿದೆ. ಘಾಜಿಯಾಬಾದ್​ನ ನಿವಾಸಿಯೊಬ್ಬರು ಕೋಮು ಸೌಹಾರ್ದತೆಗೆ ಧಕ್ಕೆ ತರುವಂಥ ವಿಡಿಯೋ ತುಣುಕನ್ನು ಟ್ವೀಟ್ ಮಾಡಿದ್ದರು. ಅದರ ಬಗ್ಗೆ ಹಲವರು ಇತರರು ಟ್ವೀಟ್​, ರೀಟ್ವೀಟ್​ಗಳನ್ನು ನಡೆಸಿದ್ದರು. ಇದರಿಂದ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ … Continue reading ಟ್ವಿಟರ್ ಇಂಡಿಯ ಎಂಡಿಗೆ ಕರ್ನಾಟಕ ಹೈಕೋರ್ಟ್​ ರಿಲೀಫ್