ಇಬ್ಬರು ಮಾಜಿ ಸಿಎಂ, ಕುಂ.ವೀ. ಸೇರಿ 61ಕ್ಕೂ ಅಧಿಕ ಸಾಹಿತಿಗಳಿಗೆ ಕೊಲೆ ಬೆದರಿಕೆ!

ವಿಜಯನಗರ: ಪ್ರಧಾನಿ ಸೇರಿ ಕೆಲವು ಜನಪ್ರತಿನಿಧಿಗಳಿಗೆ ಇತ್ತೀಚೆಗೆ ಕೊಲೆ ಬೆದರಿಕೆಗಳು ಬಂದಿದ್ದು, ಇದೀಗ 61ಕ್ಕೂ ಅಧಿಕ ಸಾಹಿತಿಗಳಿಗೆ ಜೀವ ಬೆದರಿಕೆಯ ಇರುವ ಪತ್ರವೊಂದು ರವಾನೆಯಾಗಿದೆ. ನಿಮ್ಮ ಮನೆಯಲ್ಲಿ ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಿ ಎಂಬುದಾಗಿ ಕೊಲೆ ಬೆದರಿಕೆ ಹಾಕಲಾಗಿದೆ. ಹೀಗೆ ಇತ್ತೀಚೆಗೆ ಸುದ್ದಿಯಲ್ಲಿರುವ ಕುಂ.ವೀರಭದ್ರಪ್ಪ ಮತ್ತು ಇನ್ನು 61ಕ್ಕೂ ಅಧಿಕ ಸಾಹಿತಿಗಳಿಗೆ ಕೊಲೆ ಬೆದರಿಕೆ ಒಡ್ಡಲಾಗಿದೆ. ಇವರೆಲ್ಲ ಈ ಹಿಂದೆ ಮುಖ್ಯಮಂತ್ರಿಯವರಿಗೆ ಬರೆದ ಪತ್ರವೊಂದಕ್ಕೆ ಪ್ರತಿಯಾಗಿ ಕುಂ.ವೀರಭದ್ರಪ್ಪ ಮತ್ತು ಇತರ 61ಕ್ಕೂ ಅಧಿಕ ಸಾಹಿತಿಗಳನ್ನು ಉಲ್ಲೇಖಿಸಿ ಜೀವ ಬೆದರಿಕೆ … Continue reading ಇಬ್ಬರು ಮಾಜಿ ಸಿಎಂ, ಕುಂ.ವೀ. ಸೇರಿ 61ಕ್ಕೂ ಅಧಿಕ ಸಾಹಿತಿಗಳಿಗೆ ಕೊಲೆ ಬೆದರಿಕೆ!