More

    ಎರಡು ಭೀಕರ ಅಪಘಾತ, ಸ್ಥಳದಲ್ಲೇ ಮೂವರ ಸಾವು…

    ಬೆಳಗಾವಿ: ರಾಜ್ಯದಲ್ಲಿ ಸಂಭವಿಸಿದ ಎರಡು ಭೀಕರ ಅಪಘಾತಗಳಲ್ಲಿ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗದಲ್ಲಿ ಈ ಎರಡು ಅಪಘಾತಗಳು ಸಂಭವಿಸಿವೆ.

    ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ಬೈಕ್​ ಹಾಗೂ ಟ್ರ್ಯಾಕ್ಟರ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಪುಂಡಲೀಕ ಜಟಗುಂಡಿ (28) ಹಾಗೂ ಶಿವಾನಂದ ಗಲಗಲಿ (30) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

    ರಾಯಭಾಗದ ಮೊರಬ ಗ್ರಾಮದ ಬಳಿ ಸವಾರನ ನಿಯಂತ್ರಣ ತಪ್ಪಿ ಬೈಕ್​ ವಿದ್ಯುತ್ ಕಂಬಕ್ಕ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಮಾರುತಿ ಕದಮ್ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಈ ಎರಡು ಅಪಘಾತಗಳ ಸಂಬಂಧ ರಾಯಭಾಗ ಹಾಗೂ ಹಾರೂಗೇರಿ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

    ಕರ್ನಾಟಕದಲ್ಲಿದೆ ‘ನರೇಂದ್ರ ಮೋದಿ ನಿಲಯ’!; ಇಲ್ಲಿದೆ ವಿವರ…

    ರಾಜಿ ಮಾಡಿಸಿದ್ದರೂ ಆತ್ಮಹತ್ಯೆ; ಪತಿಯ ಮನೆಯಲ್ಲಿ ಪತ್ನಿಯ ದುರಂತ ಅಂತ್ಯ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts