ಅಶ್ವಿನ್ ಬಳಿಕ ನಾಯಕ ಕೊಹ್ಲಿ ವಿರುದ್ಧ ರಹಾನೆ, ಪೂಜಾರ ಬಂಡಾಯವೂ ಬಹಿರಂಗ!

ನವದೆಹಲಿ: ವಿರಾಟ್ ಕೊಹ್ಲಿ ನಾಯಕತ್ವದ ವಿರುದ್ಧ ಹಿರಿಯ ಸ್ಪಿನ್ನರ್ ಆರ್. ಅಶ್ವಿನ್ ಬಂಡಾಯವೆದ್ದಿರುವ ವರದಿಯ ಬೆನ್ನಲ್ಲೇ ಟೆಸ್ಟ್ ತಂಡದ ಮತ್ತಿಬ್ಬರು ಹಿರಿಯ ಆಟಗಾರರಾದ ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ ಪೂಜಾರ ಕೂಡ ಬಿಸಿಸಿಐಗೆ ದೂರು ಸಲ್ಲಿಸಿದ್ದ ವಿಷಯ ಇದೀಗ ಬಹಿರಂಗಗೊಂಡಿದೆ. ಕಳೆದ ಜೂನ್‌ನಲ್ಲಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲು ಕಂಡ ಬಳಿಕ ರಹಾನೆ ಮತ್ತು ಪೂಜಾರ, ಬಿಸಿಸಿಐ ಕಾರ್ಯದರ್ಶಿ ಜಯ್ ಷಾಗೆ ಕರೆ ಮಾಡಿ ಕೊಹ್ಲಿ ನಾಯಕತ್ವದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು … Continue reading ಅಶ್ವಿನ್ ಬಳಿಕ ನಾಯಕ ಕೊಹ್ಲಿ ವಿರುದ್ಧ ರಹಾನೆ, ಪೂಜಾರ ಬಂಡಾಯವೂ ಬಹಿರಂಗ!