KKRTC ಬಸ್ ಬೈಕ್ ಮುಖಾಮುಖಿ ಡಿಕ್ಕಿ; ಬರ್ತ್ಡೇ ಪಾರ್ಟಿಗೆಂದು ಹೊರಟಿದ್ದವರು ಸೇರಿದ್ದು ಮಸಣಕ್ಕೆ
ಕಲಬುರಗಿ: KKRTC ಬಸ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬರ್ತ್ಡೇ ಪಾರ್ಟಿಗೆಂದು ಹೊರಟಿದ್ದ ಸ್ನೇಹಿತರೊಬ್ಬರು ಅಪಘಾತದಾಲ್ಲಿ ಮೃತಪಟ್ಟು ಮಸಣ ಸೇರಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲ್ಲೂಕಿನ ಕಟ್ಟಿ ಸಂಗಾವಿ ಬಳಿ ನಡೆದಿದೆ. ಮೃತ ದುರ್ದೈವಿಗಳನ್ನು ಯಾದಗಿರಿ ಜಿಲ್ಲೆ ಶಹಾಪುರ ನಿವಾಸಿಗಳಾದ ಪ್ರಜ್ವಲ್ (22), ಶಶಿಕುಮಾರ್ (21) ಎಂದು ಗುರುತಿಸಲಾಗಿದೆ. ಸ್ನೇಹಿತರೊಬ್ಬರ ಬರ್ತ್ಡೇ ಪಾರ್ಟಿಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯ … Continue reading KKRTC ಬಸ್ ಬೈಕ್ ಮುಖಾಮುಖಿ ಡಿಕ್ಕಿ; ಬರ್ತ್ಡೇ ಪಾರ್ಟಿಗೆಂದು ಹೊರಟಿದ್ದವರು ಸೇರಿದ್ದು ಮಸಣಕ್ಕೆ
Copy and paste this URL into your WordPress site to embed
Copy and paste this code into your site to embed