ಬೆಕ್ಕಿನ ಮರಿ ಅಂದುಕೊಂಡು ಚಿರತೆ ಮರಿಗಳನ್ನು ಮನೆಗೆ ಕರೆತಂದ ಮಕ್ಕಳು! ಬಳಿಕ ಏನಾಯ್ತು?

ನವದೆಹಲಿ: ತಮ್ಮ ಪಾಲಕರೊಂದಿಗೆ ದನ ಮೇಯಿಸಲು ಹೋಗಿದ್ದಾಗ ಮಕ್ಕಳು ಎರಡು ಮರಿಗಳು ಆಟವಾಡುತ್ತಿರುವುದನ್ನು ಗಮನಿಸಿ ಮನೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ನಂತರ ಆ ಮರಿಗಳನ್ನು ಅರಣ್ಯಾಧಿಕಾರಿಗಳು ಸಂರಕ್ಷಿಸಿದ್ದಾರೆ. ಅಷ್ಟಕ್ಕೂ ಅಧಿಕಾರಿಗಳು ಆ ಮರಿಗಳನ್ನು ಸಂರಕ್ಷಿಸಿದ್ದೇಕೆ?, ಈ ಘಟನೆ ನಡೆದದ್ದು ಎಲ್ಲಿ? ಮುಂದೆ ಓದಿ… ಅಧಿಕಾರಿಗಳ ಪ್ರಕಾರ, ಗುರುಗ್ರಾಮದಿಂದ ಸುಮಾರು 56 ಕಿಲೋಮೀಟರ್ ದೂರದಲ್ಲಿರುವ ನುಹ್ಸ್ ಕೋಟ್ಲಾ ಗ್ರಾಮದಲ್ಲಿ ಗುರುವಾರ ರಾತ್ರಿ ಮಕ್ಕಳು ಆ ಮರಿಗಳೊಂದಿಗೆ ಆಟವಾಡುತ್ತಿರುವುದು ಕಂಡುಬಂದಿದೆ. ಅವರು ಅದನ್ನು ಬೆಕ್ಕಿನ ಮರಿ ಎಂದು ತಪ್ಪಾಗಿ ಭಾವಿಸಿದ್ದರು. … Continue reading ಬೆಕ್ಕಿನ ಮರಿ ಅಂದುಕೊಂಡು ಚಿರತೆ ಮರಿಗಳನ್ನು ಮನೆಗೆ ಕರೆತಂದ ಮಕ್ಕಳು! ಬಳಿಕ ಏನಾಯ್ತು?