More

    3 ಲಕ್ಷ ರೂ. ಮೌಲ್ಯದ ನಿಷೇಧಿತ ಗುಟ್ಕಾ-ಪಾನ್​​ ಮಸಾಲ ಸಂಗ್ರಹ, ಇಬ್ಬರು ಆರೋಪಿಗಳ ಬಂಧನ

    ತಮಿಳುನಾಡು: ಮೂರು ಲಕ್ಷ ರೂಪಾಯಿ ಮೌಲ್ಯದ ನಿಷೇಧಿತ ಗುಟ್ಕಾ ಮತ್ತು ಪಾನ್​ ಮಸಾಲವನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ತಮಿಳುನಾಡಿನ ವೆಲ್ಲೂರಿನಲ್ಲಿ ನಡೆದಿದೆ.

    ಇದನ್ನೂ ಓದಿ:  ಭೂಗತ ಪಾತಕಿ ಛೋಟಾ ರಾಜನ್ ಏಮ್ಸ್​​ ಆಸ್ಪತ್ರೆಗೆ ದಾಖಲು

    ಬಂಧಿತ ಆರೋಪಿಗಳಾದ ವೆಂಕಟೇಶನ್ ಮತ್ತು ದೊರೈಮುರುಗನ್ ಸಹೋದರರಾಗಿದ್ದು, ವೆಲ್ಲೂರಿನ ಪೋನೈ ಎಂಬಲ್ಲಿ ದಿನಸಿ ಅಂಗಡಿಯ ಮಾಲೀಕರಾಗಿದ್ದಾರೆ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆ.

    ಬಾಲಕಿಯರಿಬ್ಬರ ಮೇಲೆ ಗ್ಯಾಂಗ್​ರೇಪ್​: ರಾತ್ರಿ ಇಡೀ ಮಕ್ಕಳು ಹೊರಗಿದ್ದಾಗ ಮನೆಯವರು ಯಾಕೆ ಸುಮ್ಮನಿದ್ದರು ಎಂದ ಸಿಎಂ!

    ಪೊಲೀಸರು ಆರೋಪಿಗಳ ದಿನಸಿ ಅಂಗಡಿ ಮೇಲೆ ದಾಳಿ ಮಾಡಿದಾಗ ಗೋದಾಮಿನಲ್ಲಿ ಅಪಾರ ಪ್ರಮಾಣದ ನಿಷೇಧಿತ ಗುಟ್ಕಾ-ಪಾನ್ ಮಸಾಲ ಪತ್ತೆಯಾಗಿದೆ. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. (ಏಜೆನ್ಸೀಸ್)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts