More

    ಬೆಂಗಳೂರಿನಿಂದ ರಾಯಚೂರಿಗೆ ಹೋಗುತ್ತಿದ್ದ ಕಾರು ಪಲ್ಟಿ; ಇಬ್ಬರು ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ

    ರಾಯಚೂರು: ಬೆಂಗಳೂರಿನಿಂದ ರಾಯಚೂರಿಗೆ ಬರುತ್ತಿದ್ದ ಕಾರೊಂದು ಪಲ್ಟಿಯಾಗಿ, ಅದರಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಸಿಂಧನೂರು ತಾಲೂಕಿನ ಮಣ್ಣಿಕೆರೆ ಬಳಿ ನಡೆದಿದೆ. ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನೆಲ್ಲ ರಿಮ್ಸ್​ಗೆ ದಾಖಲಿಸಲಾಗಿದೆ.

    ಇವರೆಲ್ಲ ರಾಯಚೂರಿನವರೇ ಆಗಿದ್ದು, ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಅನುಮತಿ ಪಡೆದು ಬೆಂಗಳೂರಿಗೆ ಹೋಗಿದ್ದರು. ಅಲ್ಲಿಂದ ವಾಪಸ್​ ಊರಿಗೆ ಬರುವಾಗ ಅಪಘಾತ ಸಂಭವಿಸಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. (ದಿಗ್ವಿಜಯ ನ್ಯೂಸ್​)

    ಮೈಸೂರಿನಿಂದ ಚಿಕ್ಕಮಗಳೂರಿಗೆ ನಡ್ಕೊಂಡು ಬಂದ ಯುವಕನ ವಿಷಸೇವನೆ ಪ್ರಹಸನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts