ಕಾಮಗಾರಿ ಹಂತದಲ್ಲಿದ್ದ ಕಟ್ಟಡ ಕುಸಿತ, ಒಬ್ಬ ಸ್ಥಳದಲ್ಲೇ ಸಾವು; ಇನ್ನೊಬ್ಬ ಆಸ್ಪತ್ರೆಗೆ ಕೊಂಡೊಯ್ಯುವಾಗ ನಿಧನ..

ಬೆಂಗಳೂರು: ಕಾಮಗಾರಿ ಹಂತದಲ್ಲಿದ್ದ ಕಟ್ಟಡ ಕುಸಿತಕ್ಕೀಡಾದ್ದರಿಂದ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ನಿರ್ಮಾಣ ನಡೆಯುತ್ತಿದ್ದ ಸಂದರ್ಭ ಸಂಭವಿಸಿದ ಈ ದುರಂತದಲ್ಲಿ ಒಬ್ಬ ಸ್ಥಳದಲ್ಲೇ ಮೃತಪಟ್ಟರೆ ಮತ್ತೊಬ್ಬ ಆಸ್ಪತ್ರೆಗೆ ಕೊಂಡೊಯ್ಯುವಾಗ ಮಾರ್ಗಮಧ್ಯೆ ಸಾವಿಗೀಡಾಗಿದ್ದಾನೆ. ಮಾರತಹಳ್ಳಿ ಸಮೀಪದ ದೇವರಬೀಸನಹಳ್ಳಿ ಬಳಿ ವಜ್ರಂ ಕನ್​ಸ್ಟ್ರಕ್ಷನ್​ ಕಂಪನಿ ನಡೆಸುತ್ತಿದ್ದ ಕಾಮಗಾರಿ ವೇಳೆ ಈ ದುರಂತ ಸಂಭವಿಸಿದೆ. ಇದರಲ್ಲಿ ಕೊಪ್ಪಳ ಮೂಲದ ಭೀಮಣ್ಣ(37), ಜಂಬಣ್ಣ (40) ಮೃತಪಟ್ಟಿದ್ದು, ಇನ್ನೊಬ್ಬ ಕಾರ್ಮಿಕನಿಗೆ ಗಂಭೀರ ಗಾಯಗಳಾಗಿವೆ. ಇದನ್ನೂ ಓದಿ: ಹೆಂಡತಿಗೆ ಕಿರುಕುಳ ಕೊಟ್ಟು ಸಾವು ತಂದುಕೊಂಡ ಗಂಡ; ಆಕೆ ಹೊಡೆಯಿರಿ … Continue reading ಕಾಮಗಾರಿ ಹಂತದಲ್ಲಿದ್ದ ಕಟ್ಟಡ ಕುಸಿತ, ಒಬ್ಬ ಸ್ಥಳದಲ್ಲೇ ಸಾವು; ಇನ್ನೊಬ್ಬ ಆಸ್ಪತ್ರೆಗೆ ಕೊಂಡೊಯ್ಯುವಾಗ ನಿಧನ..