ಕ್ರಿಕೆಟ್​ ವೇಳೆ ಕಿರಿಕ್​, ಚಾಕು ಇರಿತಕ್ಕೆ ಇಬ್ಬರ ಸಾವು: ಎರಡೂ ಊರುಗಳಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ

ಬೆಂಗಳೂರು ಗ್ರಾಮಾಂತರ: ಕ್ರಿಕೆಟ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿಯಲ್ಲಿ ಚಾಕು ಇರಿತಕ್ಕೊಳಗಾದ ಇಬ್ಬರು ಯುವಕರು ಸಾವಿಗೀಡಾಗಿರುವ ಪ್ರಕರಣ ದೊಡ್ಡಬಳ್ಳಾಪುರ ತಾಲೂಕು ದೊಡ್ಡಬೆಳವಂಗಲದಲ್ಲಿ ಶುಕ್ರವಾರ ನಡೆದಿದೆ. ದೊಡ್ಡಬೆಳವಂಗಲ ನಿವಾಸಿ ಭರತ್ (23), ಪ್ರತೀಕ್ (17) ಮೃತಪಟ್ಟವರು. ವಾಹನ ಪಾರ್ಕಿಂಗ್ ಕಿರಿಕ್: ದೊಡ್ಡಬೆಳವಂಗಲದ ಸರ್ಕಾರಿ ಕಾಲೇಜು ಮೈದಾನದಲ್ಲಿ ದೊಡ್ಡಬೆಳವಂಗಲ ಹೋಬಳಿ ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ಪ್ರಥಮ ವರ್ಷದ ಕ್ರೀಡೋತ್ಸವ ಹಮ್ಮಿಕೊಳ್ಳಲಾಗಿತ್ತು. ಮೈದಾನದಲ್ಲಿ ನಿಲ್ಲಿಸಿದ್ದ ವಾಹನ ಪಾರ್ಕಿಂಗ್ ಮಾಡುವ ವಿಚಾರಕ್ಕೆ ದೊಡ್ಡಬೆಳವಂಗಲ ಹಾಗೂ ಹುಲಿಕುಂಟೆ ಗ್ರಾಮದ … Continue reading ಕ್ರಿಕೆಟ್​ ವೇಳೆ ಕಿರಿಕ್​, ಚಾಕು ಇರಿತಕ್ಕೆ ಇಬ್ಬರ ಸಾವು: ಎರಡೂ ಊರುಗಳಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ