ಶಾಸಕರ ಪುತ್ರಿಯನ್ನು ಕಾಲೇಜಿನಿಂದ ಕರೆತರಲು ಹೋಗಿದ್ದ ಕಾರು ಡಿಕ್ಕಿ ಹೊಡೆದು ಇಬ್ಬರು ಸಾವು, ನಾಲ್ವರಿಗೆ ಗಾಯ

ಬೆಂಗಳೂರು: ಸಾಗರ ಕ್ಷೇತ್ರದ ಬಿಜೆಪಿ ಶಾಸಕ ಹರತಾಳು ಹಾಲಪ್ಪ ಅವರ ಬೀಗರ ಕಾರು ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಪ್ರಕರಣ ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ನಡೆದಿದೆ ಎಚ್‌ಬಿಆರ್ ಲೇಔಟ್ ನಿವಾಸಿ ಮಜೀದ್ ಖಾನ್ (36) ಮತ್ತು ಕೆ.ಜಿ.ಹಳ್ಳಿ ನಿವಾಸಿ ಅಯ್ಯಪ್ಪ (60) ಮೃತಪಟ್ಟ ಸವಾರರು. ಸವಾರರಾದ ರಿಯಾಜ್ ಪಾಷಾ, ಮೊಹಮದ್ ರಿಯಾಜ್, ಮೊಹಮದ್ ಸಲೀಂ ಹಾಗೂ ಶೇರ್ ಗಿಲಾನಿ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ … Continue reading ಶಾಸಕರ ಪುತ್ರಿಯನ್ನು ಕಾಲೇಜಿನಿಂದ ಕರೆತರಲು ಹೋಗಿದ್ದ ಕಾರು ಡಿಕ್ಕಿ ಹೊಡೆದು ಇಬ್ಬರು ಸಾವು, ನಾಲ್ವರಿಗೆ ಗಾಯ