More

    ತುಂಗಾ ನದಿಯಲ್ಲಿ ಮುಳುಗಿ ಶೃಂಗೇರಿಯ ಖಾಸಗಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ದುರಂತ ಸಾವು

    ಚಿಕ್ಕಮಗಳೂರು: ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಶೃಂಗೇರಿಯ ನೆಮ್ಮಾರು ಸಮೀಪದ ತುಂಗಾ ನದಿಯಲ್ಲಿ ನಡೆದಿದೆ.

    ಹರಿಹರಪುರದ ರಕ್ಷಿತ್ (20) ಹಾಗೂ ಶೃಂಗೇರಿ ಸುಂಕದ ಮಕ್ಕಿಯ ಪ್ರಜ್ವಲ್ ಮೃತ ದುರ್ದೈವಿಗಳು. ಇಬ್ಬರು 14 ವಿಧ್ಯಾರ್ಥಿಗಳೊಂದಿಗೆ ಈಜಲು ತೆರಳಿದ್ದರು. ಈ ವೇಳೆ ರಕ್ಷಿತ್​ ನೀರಿನಲ್ಲಿ ಸಿಲುಕಿಕೊಂಡಿದ್ದ. ಆತನ ರಕ್ಷಣೆಗೆಂದು ಪ್ರಜ್ವಲ್​ ತೆರಳಿದಾಗ ದುರ್ಘಟನೆ ಸಂಭವಿಸಿದೆ.

    ಇದನ್ನೂ ಓದಿ: ಸೀರಿಯಲ್​ ನಟಿಯರೊಂದಿಗೆ ವೇದಿಕೆ ಹಂಚಿಕೊಳ್ಳಲು ಇಷ್ಟವಿಲ್ಲ ಎಂದ ರಾಜಕಾರಣಿಗೆ ತಿರುಗೇಟು ಕೊಟ್ಟ ನಟಿ!

    ಇಬ್ಬರು ಶೃಂಗೇರಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು. ಇಬ್ಬರ ಸಾವಿನ ಸುದ್ದಿ ತಿಳಿದ ಕೂಡಲೇ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಈ ಘಟನೆ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

    VIDEO| ವಿದ್ಯಾರ್ಥಿನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಸಹಪಾಠಿ; ಆತ್ಮಹತ್ಯೆಗೆ ಶರಣು

    ಸೀರಿಯಲ್​ ನಟಿಯರೊಂದಿಗೆ ವೇದಿಕೆ ಹಂಚಿಕೊಳ್ಳಲು ಇಷ್ಟವಿಲ್ಲ ಎಂದ ರಾಜಕಾರಣಿಗೆ ತಿರುಗೇಟು ಕೊಟ್ಟ ನಟಿ!

    1200 ರೂ. ಬೆಲೆಯ ಐಪಿಎಲ್​​ ಟಿಕೆಟ​​ನ್ನು 8 ಸಾವಿರಕ್ಕೆ ಪೊಲೀಸರೇ ಮಾರುತ್ತಿದ್ದಾರೆ; ಆರ್​ಸಿಬಿ ಅಭಿಮಾನಿಗಳ ಆಕ್ರೋಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts