ವಿಜಯಪುರ | ಸಾವಿಗೆ ಶರಣಾದ ಹದಿಹರೆಯದ ಪ್ರೇಮಿಗಳು!

ವಿಜಯಪುರ: ಹದಿಹರೆಯದ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಜಿಲ್ಲೆಯ ನಿಡಗುಂದಿ ಪಟ್ಟಣದ ಅಂಗಡಗೇರಿ ಎಂಬಲ್ಲಿ ನಡೆದಿದೆ. ಸಚಿನ್ ಮಾದರ(17) ಮತ್ತು ಸಕ್ಕುಬಾಯಿ ಮಾದರ(15) ಮೃತಪಟ್ಟವರು. ಇದನ್ನೂ ಓದಿ: ಪರೀಕ್ಷೆ ಫಲಿತಾಂಶ ಬಂದ 48 ಗಂಟೆಯಲ್ಲಿ ಸಾವಿಗೆ ಶರಣಾದ 9 ವಿದ್ಯಾರ್ಥಿಗಳು! ನೇಣು ಬಿಗಿದುಕೊಂಡು ಆತ್ಮಹತ್ಯೆ ಸಚಿನ್ ಮತ್ತು ಸಕ್ಕುಬಾಯಿ ನಿನ್ನೆ ಮನೆಯಿಂದ ಹೊರಹೋಗುವುದಾಗಿ ತೆರಳಿದ್ದಾರೆ. ಬಳಿಕ ನಿರ್ಜನ ಪ್ರದೇಶಕ್ಕೆ ತೆರಳಿ ನೇಣು ಬಿಗಿದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಮೃತದೇಹವನ್ನು ಮರಣೋತ್ತರ … Continue reading ವಿಜಯಪುರ | ಸಾವಿಗೆ ಶರಣಾದ ಹದಿಹರೆಯದ ಪ್ರೇಮಿಗಳು!