ಹತ್ಯೆಯಾದ ಕನ್ಹಯ್ಯ ಲಾಲ್ ಮಕ್ಕಳಿಗೆ ಸರ್ಕಾರಿ ಉದ್ಯೋಗ: ಮುಖ್ಯಮಂತ್ರಿ ಗೆಹ್ಲೋಟ್​ ಘೋಷಣೆ

ಉದಯಪುರ: ಪಾತಕಿಗಳಿಂದ ಹತ್ಯೆಯಾದ ಟೈಲರ್​ ಕನ್ಹಯ್ಯ ಲಾಲ್​ ಅವರ ಇಬ್ಬರು ಪುತ್ರರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಘೋಷಿಸಿದ್ದಾರೆ. ರಾಜಸ್ಥಾನ ಸಂಪುಟ ಸಭೆಯಲ್ಲಿಈ ನಿರ್ಧಾರ ಕೈಗೊಳ್ಳಲಾಗಿದ್ದು, ಕನ್ಹಯ್ಯ ಏಕೈಕ ಆಧಾರವಾಗಿದ್ದರಿಂದ ಮಕ್ಕಳಿಗೆ ನೌಕರಿ ನೀಡಲು ಸರ್ಕಾರ ಮುಂದಾಗಿದೆ. ಕನ್ಹಯ್ಯಲಾಲ್​ ಅವರ ಇಬ್ಬರು ಪುತ್ರರಾದ ಯಶ್​ ತೇಲಿ ಮತ್ತು ತರುಣ್​ ತೇಲಿ ಅವರನ್ನು ಸರ್ಕಾರಿ ಸೇವೆಗೆ ನೇಮಕ ಮಾಡಿಕೊಳ್ಳಲು ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಗೆಹ್ಲೋಟ್​​ ಟ್ವೀಟ್​ ಮಾಡಿದ್ದಾರೆ. ಮೃತ ಕನ್ಹಯ್ಯ … Continue reading ಹತ್ಯೆಯಾದ ಕನ್ಹಯ್ಯ ಲಾಲ್ ಮಕ್ಕಳಿಗೆ ಸರ್ಕಾರಿ ಉದ್ಯೋಗ: ಮುಖ್ಯಮಂತ್ರಿ ಗೆಹ್ಲೋಟ್​ ಘೋಷಣೆ