ಸನಾತನ ಧರ್ಮದ ಕುರಿತು ನೀಡಿರುವ ಹೇಳಿಕೆಗೆ ನಾನು ಬದ್ದ: ಉದಯನಿಧಿ ಸ್ಟಾಲಿನ್
ಚೆನ್ನೈ: ಸನಾತನ ಧರ್ಮದ ಕುರಿತು ನಾನು ನೀಡಿದ ಹೇಳಿಕೆಗೆ ಬದ್ದವಾಗಿದ್ದೇನೆ. ಕಾನೂನು ಸೇರಿದಂತೆ ಯಾವುದೇ ಹೋರಾಟಕ್ಕೂ ಸಿದ್ದ ಎಂದು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಪುತ್ರ ಹಾಗೂ ಸಚಿವ ಉದಯನಿಧಿ ಹೇಳಿದ್ದಾರೆ. ಸನಾತನ ಧರ್ಮವನ್ನು ಮಲೇರಿಯಾ ಮತ್ತು ಡೆಂಘೆ ಇದ್ದಂತೆ ಎಂದು ಹೇಳುವ ಮೂಲಕ ಸಚಿವ ಉದಯ್ನಿಧಿ ಸ್ಟಾಲಿನ್ ವಿವಾದವನ್ನು ಹುಟ್ಟುಹಾಕಿದ್ದರು. ಬಿಜೆಪಿ ಸೇರಿದಂತೆ ಬಲಪಂಥೀಯ ಸಂಘಟನೆಗಳು ಇವರ ಹೇಳಿಕೆಯನ್ನು ಖಂಡಿಸಿದ್ದವು. ಇನ್ನು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಉದಯನಿಧಿ ಸ್ಟಾಲಿನ್ ನಾನು ಯಾವುದೇ ಬೆದರಿಕೆಗಳಿಗೆ ಹೆದರುವುದಿಲ್ಲ. ಎಂತಹ ಸವಾಲು … Continue reading ಸನಾತನ ಧರ್ಮದ ಕುರಿತು ನೀಡಿರುವ ಹೇಳಿಕೆಗೆ ನಾನು ಬದ್ದ: ಉದಯನಿಧಿ ಸ್ಟಾಲಿನ್
Copy and paste this URL into your WordPress site to embed
Copy and paste this code into your site to embed