ಸನಾತನ ಧರ್ಮದ ಕುರಿತು ನೀಡಿರುವ ಹೇಳಿಕೆಗೆ ನಾನು ಬದ್ದ: ಉದಯನಿಧಿ ಸ್ಟಾಲಿನ್

ಚೆನ್ನೈ: ಸನಾತನ ಧರ್ಮದ ಕುರಿತು ನಾನು ನೀಡಿದ ಹೇಳಿಕೆಗೆ ಬದ್ದವಾಗಿದ್ದೇನೆ. ಕಾನೂನು ಸೇರಿದಂತೆ ಯಾವುದೇ ಹೋರಾಟಕ್ಕೂ ಸಿದ್ದ ಎಂದು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್​ ಪುತ್ರ ಹಾಗೂ ಸಚಿವ ಉದಯ​ನಿಧಿ​ ಹೇಳಿದ್ದಾರೆ. ಸನಾತನ ಧರ್ಮವನ್ನು ಮಲೇರಿಯಾ ಮತ್ತು ಡೆಂಘೆ ಇದ್ದಂತೆ ಎಂದು ಹೇಳುವ ಮೂಲಕ ಸಚಿವ ಉದಯ್​ನಿಧಿ ಸ್ಟಾಲಿನ್​ ವಿವಾದವನ್ನು ಹುಟ್ಟುಹಾಕಿದ್ದರು. ಬಿಜೆಪಿ ಸೇರಿದಂತೆ ಬಲಪಂಥೀಯ ಸಂಘಟನೆಗಳು ಇವರ ಹೇಳಿಕೆಯನ್ನು ಖಂಡಿಸಿದ್ದವು. ಇನ್ನು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಉದಯ​ನಿಧಿ ಸ್ಟಾಲಿನ್​ ನಾನು ಯಾವುದೇ ಬೆದರಿಕೆಗಳಿಗೆ ಹೆದರುವುದಿಲ್ಲ. ಎಂತಹ ಸವಾಲು … Continue reading ಸನಾತನ ಧರ್ಮದ ಕುರಿತು ನೀಡಿರುವ ಹೇಳಿಕೆಗೆ ನಾನು ಬದ್ದ: ಉದಯನಿಧಿ ಸ್ಟಾಲಿನ್