370ನೇ ವಿಧಿ ರದ್ದತಿ; ಪ್ರಧಾನಿ ಮೋದಿ ಕಾಶ್ಮೀರಿ ಪಂಡಿತರಿಗೆ ಮತದಾನ ಮಾಡುವ ಗ್ಯಾರಂಟಿ ಕೊಡುವರೇ: ಉದ್ಧವ್​ ಠಾಕ್ರೆ

ಮುಂಬೈ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಕ್ಷನ್ 370 ರದ್ದು ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಸಲ್ಲಿಸಲಾದ ಅರ್ಜಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್​ ಇಂದು ತೀರ್ಪು ನೀಡಿದೆ. ಸುಪ್ರೀಂ ಕೋರ್ಟ್​ ತೀರ್ಪನ್ನು ಸ್ವಾಗತಿಸಿರುವ ಶಿವಸೇನೆ (UBT) ಮುಖ್ಯಸ್ಥ ಉದ್ಧವ್​ ಠಾಕ್ರೆ ಈ ವಿಚಾರವಾಗಿ ಪ್ರಧಾನಿ ಮೋದಿ ಅವರು ಗ್ಯಾರಂಟಿ ಕೊಡುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ. ನಾಗ್ಪುರದಲ್ಲಿ ನಡೆಯುತ್ತಿರುವ ಮಹಾರಾಷ್ಟ್ರ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಭಾಗಿಯಾಗಿ ಮಾತನಾಡಿದ ಉದ್ಧವ್​ ಸುಪ್ರೀಂ ಕೋರ್ಟ್​ ನಿರ್ದೇಶನದಂತೆ ಜಮ್ಮು-ಕಾಶ್ಮೀರಕ್ಕೆ ಆದಷ್ಟು ಬೇಗ ರಾಜ್ಯ ಸ್ಥಾನಮಾನ … Continue reading 370ನೇ ವಿಧಿ ರದ್ದತಿ; ಪ್ರಧಾನಿ ಮೋದಿ ಕಾಶ್ಮೀರಿ ಪಂಡಿತರಿಗೆ ಮತದಾನ ಮಾಡುವ ಗ್ಯಾರಂಟಿ ಕೊಡುವರೇ: ಉದ್ಧವ್​ ಠಾಕ್ರೆ