ಸನಾತನ ಹೇಳಿಕೆ; ಮದ್ರಾಸ್​ ಹೈಕೋರ್ಟ್​ನಲ್ಲಿ ತಮ್ಮ ಭಾಷಣವನ್ನು ಸಮರ್ಥಿಸಿಕೊಂಡ ಉದಯನಿಧಿ ಸ್ಟಾಲಿನ್

ಚೆನ್ನೈ: ಸನಾತನ ಧರ್ಮ ನಿರ್ಮೂಲನೆ ಕುರಿತು ಹೇಳಿಕೆ ತೀವ್ರ ವಿವಾದಕ್ಕೀಡಾಗಿದ್ದ ತಮಿಳುನಾಡು ಸಿಎಂ ಸ್ಟಾಲಿನ್ ಪುತ್ರ, ಸಚಿವ ಉದಯನಿಧಿ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಸನಾತನ ಧರ್ಮ ನಿರ್ಮೂಲನೆ ಕುರಿತು ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ನಾನು ನನ್ನ ದೃಷ್ಟಿಕೋನವನ್ನು ವ್ಯಕ್ತಪಡಿಸಿದ್ಧೇನೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಸನಾತನ ಧರ್ಮ ನಿರ್ಮೂಲನೆ ಕುರಿತು ಹೇಳಿಕೆ ನೀಡಿದ ಆರೋಪದ ಮೇಲೆ ಮದ್ರಾಸ್​ ಹೈಕೋರ್ಟ್​ನಲ್ಲಿ ದಾಖಲಾಗಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಅನಿತಾ ಸುಮಂತ್ ನಡೆಸಿದ್ದಾರೆ. ಸಚಿವ ಉದಯನಿಧಿ ವಾದ ಮಂಡಿಸಿದ ಹಿರಿಯ ವಕೀಲ … Continue reading ಸನಾತನ ಹೇಳಿಕೆ; ಮದ್ರಾಸ್​ ಹೈಕೋರ್ಟ್​ನಲ್ಲಿ ತಮ್ಮ ಭಾಷಣವನ್ನು ಸಮರ್ಥಿಸಿಕೊಂಡ ಉದಯನಿಧಿ ಸ್ಟಾಲಿನ್