ನಟ ವಿಜಯ್ ರಾಜಕೀಯ ಪ್ರವೇಶ ವಿಚಾರ: ತಮಿಳುನಾಡು ಸಿಎಂ ಪುತ್ರ ಉದಯನಿಧಿ ಪ್ರತಿಕ್ರಿಯೆ ವೈರಲ್
ಚೆನ್ನೈ: ನಟ ವಿಜಯ್ ಅವರು ವಿಜಯ್ ಮಕ್ಕಳ್ ಇಯಕ್ಕಂ ಸಂಘಟನೆ ವತಿಯಿಂದ ನಿನ್ನೆ (ಜೂ. 17) ಚೆನ್ನೈನ ನೀಲಂಕರೈನಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಈ ವೇಳೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ವಿಜಯ್ ಆಡಿದ ಮಾತುಗಳು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿದ್ದು, ವಿಜಯ್ ರಾಜಕೀಯಕ್ಕೆ ಪ್ರವೇಶ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ವಿಜಯ್ ರಾಜಕೀಯ ಪ್ರವೇಶಕ್ಕೆ ಈಗಾಗಲೇ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಬೆಂಬಲ ಸೂಚಿಸಿದ್ದಾರೆ. … Continue reading ನಟ ವಿಜಯ್ ರಾಜಕೀಯ ಪ್ರವೇಶ ವಿಚಾರ: ತಮಿಳುನಾಡು ಸಿಎಂ ಪುತ್ರ ಉದಯನಿಧಿ ಪ್ರತಿಕ್ರಿಯೆ ವೈರಲ್
Copy and paste this URL into your WordPress site to embed
Copy and paste this code into your site to embed