ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಲೆಗೈದ ದುಷ್ಕರ್ಮಿಗಳು

ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಕೊಲೆಗೈದ ಆಘಾತಕಾರಿ ಘಟನೆ ಉಡುಪಿಯ ಸಂತೆಕಟ್ಟೆ  ನೇಜಾರು ಬಳಿ ನಡೆದಿದೆ. ಹರಿತವಾದ ಆಯುಧಗಳಿಂದ ಇರಿದು ನಾಲ್ವರನ್ನು ಕೊಲೆ ಮಾಡಿದ ದುಷ್ಕರ್ಮಿ ಸ್ಥಳದಿಂದ ಪರಾರಿಯಾಗಿದ್ದಾನೆ. ತಾಯಿ ಹಾಗೂ ಮೂವರು ಮಕ್ಕಳನ್ನು ದುಷ್ಕರ್ಮಿ ಕೊಲೆಗೈದಿದ್ದಾನೆ. ಮೃತರನ್ನು ತಾಯಿ ಹಸೀನಾ (46), ಮಕ್ಕಳಾದ ಅಫ್ನಾನ್ (23), ಅಯ್ನಝ್ (21), ಆಸಿಂ (12) ಎಂದು ಗುರುತಿಸಲಾಗಿದೆ. ಏಕಾಏಕಿ ಮನೆಗೆ ನುಗ್ಗಿದ ದುಷ್ಕರ್ಮಿ ಮಾತಿನ ಚಕಮಕಿ ನಡೆಸಿದ್ದಾನೆ. ಮೊದಲು ಹಸೀನಾ, ಅಫ್ನಾನ್ ಹಾಗೂ ಅಯ್ನಾಝ್‌ಗೆ ಇರಿದಿದ್ದಾನೆ. ಈ … Continue reading ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಲೆಗೈದ ದುಷ್ಕರ್ಮಿಗಳು