ಪ್ರಿಯಕರನ ಮನೆ ಹತ್ತಿರವೇ ಎಂಬಿಎ ವಿದ್ಯಾರ್ಥಿನಿ ಆತ್ಮಹತ್ಯೆ: ಡೆತ್​ನೋಟ್​ನಲ್ಲಿತ್ತು ಲವ್ವರ್ ಕರಾಳ ಮುಖ!

ಉಡುಪಿ: ಪ್ರೀತಿಸಿ ಕೈಕೊಟ್ಟ ಯುವಕನ ಮನೆಯ ಪರಿಸರದಲ್ಲೇ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಅನಿಷಾ ಮೃತ ದುರ್ದೈವಿ. ಕುಂದಾಪುರದ ಸಾಯಿಬ್ರಕಟ್ಟೆ ಸಮೀಪ ಇರುವ ಕಾಜರಹಳ್ಳಿ ಎಂಬ ಕುಗ್ರಾಮದಲ್ಲಿ ಅರಳಿದ ಕಾಡಕುಸುಮ ಅನಿಷಾ. ಬಾಲ್ಯದಿಂದಲೂ ಕಲಿಕೆಯಲ್ಲಿ ಮುಂದಿದ್ದ ಅನಿಷಾ ಎಲ್ಲಾ ಸವಾಲುಗಳನ್ನು ಮೆಟ್ಟಿ ಎಂಬಿಎ ಮಾಡಿ ಊರಿಗೆ ಮಾದರಿಯಾಗಿದ್ದಳು. ಮನೆಯಲ್ಲಿ ಕಿತ್ತು ತಿನ್ನುವ ಬಡತನವಿದ್ದರೂ ಕೂಡ ಈಕೆಯ ತಾಯಿ ತನ್ನ ಐವರು ಮಕ್ಕಳಿಗೂ ಉತ್ತಮ ವಿದ್ಯಾಭ್ಯಾಸ ಕೊಡಿಸಿದ್ದಾರೆ. ಆದರೆ, ಐದು ವರ್ಷಗಳ … Continue reading ಪ್ರಿಯಕರನ ಮನೆ ಹತ್ತಿರವೇ ಎಂಬಿಎ ವಿದ್ಯಾರ್ಥಿನಿ ಆತ್ಮಹತ್ಯೆ: ಡೆತ್​ನೋಟ್​ನಲ್ಲಿತ್ತು ಲವ್ವರ್ ಕರಾಳ ಮುಖ!